ರೋಗಿಗಳ ಸರಣಿ ಸಾವಿಗೆ ಯಾರು ಹೊಣೆ?- ಆಸ್ಪತ್ರೆ ವಿರುದ್ಧ ಸಂಬಂಧಿಕರ ಆಕ್ರೋಶ---ಆಪರೇಷನ್ ತೂಫಾನ್ ದಾಳಿ; ಕಾರಿನಲ್ಲಿ ಸಾಗಿಸುತ್ತಿದ್ದ 21 ಸಾವಿರಕ್ಕೂ ಹೆಚ್ಚು ನಿಷೇಧಿತ ತಂಬಾಕು ಪ್ಯಾಕೆಟ್ ವಶಕ್ಕೆ---ಆಸ್ಪತ್ರೆ ಬಿಲ್ ಪಾವತಿಸಿದ ಬಳಿಕ ಖಾತೆಗೆ ಕನ್ನ: ಡೆಬಿಟ್ ಕಾರ್ಡ್ ಮೂಲಕ ಹಣ ದೋಚಿದ ಖದೀಮರು---ಫಲ್ಗುಣಿ ನದಿಗೆ ಕನ್ನ: ಅಕ್ರಮವಾಗಿ ಸಂಗ್ರಹಿಸಿದ್ದ 127 ಲೋಡ್ ಮರಳು ಸೀಜ್---ಕೋಟಿ ಕಾರಿನ ಮಾಲೀಕನಿಗೆ 130 ರೂ. ದೊಡ್ಡದಾಯಿತೇ? ಟೋಲ್ ಪ್ಲಾಜಾದಲ್ಲಿ ರೋಲ್ಸ್ ರಾಯ್ಸ್ ಎಸ್ಕೇಪ್---ಐಎಎಫ್ ಅಧಿಕಾರಿಯ ಪತ್ನಿಗೆ ಕಿರುಕುಳ ಆರೋಪ: ವೈರಲ್ ವಿಡಿಯೋ ಬೆನ್ನಲ್ಲೇ ಇಬ್ಬರ ಅರೆಸ್ಟ್---ಕೋಟಿ ಕೋಟಿ ಡ್ರಗ್ಸ್ ಸಾಗಾಟ ಪತ್ತೆ: ಪೊಲೀಸರ ಭರ್ಜರಿ ಕಾರ್ಯಾಚರಣೆ---ಕೆಮ್ಮಿನ ಸಿರಪ್‌ಗೂ ಡಾಕ್ಟರ್ ಚೀಟಿ ಬೇಕು: ಕೇಂದ್ರದಿಂದ ಹೊಸ ಆದೇಶ---ಮಂಗಳೂರು : ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!---ಮಜಾಭಾರತ ವೇದಿಕೆಯ ಕಲಾವಿದನ ದುರಂತ ಅಂತ್ಯ; ಅನುಮಾನಾಸ್ಪದ ಸಾವಿಗೆ ತನಿಖೆ ಆರಂಭ

ರಾಷ್ಟ್ರೀಯ ಸುದ್ದಿ

ಕೋಝಿಕ್ಕೋಡ್: ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಮಾಲೀಕರಿಗೆ ನೂರು-ಇನ್ನೂರು ರೂಪಾಯಿ ದೊಡ್ಡ ಮೊತ್ತವೇ ಅಲ್ಲ. ಆದರೆ, ರಾಷ್ಟ್ರೀಯ ಹೆದ್ದಾರಿ 66…

ಪಾಲ್ಘರ್: ಅಪ್ರಾಪ್ತ ಫುಟ್ಬಾಲ್ ಆಟಗಾರ್ತಿ ಮೇಲೆ ಮೂರು ವರ್ಷಗಳ ಕಾಲ ಅತ್ಯಾಚಾರ ಎಸಗಿರುವ, ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಿರುವ ಆರೋಪದ…

ಅಂತಾರಾಷ್ಟ್ರೀಯ

ದುಬೈ : ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್‌ನಲ್ಲಿ ‘ಅಂತರ್ದೃಷ್ಟಿ ಮತ್ತು ಸಂವಾದ’ ಕಾರ್ಯಕ್ರಮವನ್ನು ಯಶಸ್ವಿಯಾಗಿ…

ಜೈಸಲ್ಮೇರ್: ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿದ್ದಂತೆ ಎರಡೂ ಕಡೆಯಿಂದ ಪ್ರಬಲ ದಾಳಿ ನಡೆಯುತ್ತಿದೆ. ಪಾಕಿಸ್ತಾನದ ಸತತ ದಾಳಿಯನ್ನು…

ಸೌರ ಚಂಡಮಾರುತದ ಬಗ್ಗೆ ವಿಜ್ಞಾನಿಗಳು ಇತ್ತೀಚೆಗೆ ಎಚ್ಚರಿಕೆ ನೀಡಿದ್ದಾರೆ. ದೊಡ್ಡ ಸೌರ ಚಂಡಮಾರುತವು ಭೂಮಿಗೆ ಅಪ್ಪಳಿಸಲಿದೆ ಎಂದು ವಿಜ್ಞಾನಿಗಳು ನಂಬಿದ್ದಾರೆ.…

ರಾಜಕೀಯ

ನವದೆಹಲಿ: ಮಧ್ಯಪ್ರಾಚ್ಯದಲ್ಲಿನ ಯುದ್ಧ ಪರಿಸ್ಥಿತಿ ಹಾಗೂ ಜಾಗತಿಕ ಆರ್ಥಿಕ ಅನಿಶ್ಚಿತತೆಗಳ ನಡುವೆ ದೇಶದ ಜನತೆಗೆ ಚಿನ್ನ ಖರೀದಿ ಕಡಿಮೆ ಮಾಡಲು ಮತ್ತು…

ಕೋಲ್ಕತ್ತಾ: ಚುನಾವಣಾ ಫಲಿತಾಂಶದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ತೀವ್ರಗೊಂಡಿದ್ದು, ಪಾನಿಹಾಟಿ ಕ್ಷೇತ್ರದ ಬಿಜೆಪಿ ಶಾಸಕಿ ರತ್ನ ದೇವನಾಥ್ ನಿವಾಸದ ಬಳಿ…

ಕ್ರೀಡೆ

ಕ್ರೈಂ ಸ್ಟೋರಿ

ಮೈಸೂರು: ಮೈಸೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಭೀತಿ ಆವರಿಸಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಚಿಕಿತ್ಸೆ ಪಡೆಯುತ್ತಿದ್ದ…

ಕಾಸರಗೋಡು: ಆಪರೇಷನ್ ತೂಫಾನ್’ ಅಂಗವಾಗಿ ಪೊಲೀಸ್ ನಡೆಸಿದ ದಾಳಿಯಲ್ಲಿ ಮಧೂರು ಪಟ್ಲದಿಂದ ಭಾರಿ ಪ್ರಮಾಣದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ.…

ಉಡುಪಿ: ಡೆಬಿಟ್ ಕಾರ್ಡ್ ಮೂಲಕ ವಂಚನೆ ನಡೆಸಿರುವ ಖದೀಮರು ವ್ಯಕ್ತಿಯೋರ್ವರ ಖಾತೆಯಿಂದ ಬರೋಬ್ಬರಿ 2 ಲಕ್ಷ ರೂಪಾಯಿ ಹಣ ದೋಚಿರುವ…

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ವಿವಾದಿತ ಶವ ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನ್ನೋವಾ…