ಮಂಗಳೂರು: ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿ ಸಿಸಿಬಿ ಪೊಲೀಸರ ಬಲೆಗೆ, ಎಂಡಿಎಂಎ ವಶಕ್ಕೆ---ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ: ಕಾರು ಸಂಪೂರ್ಣ ಜಖಂ---ಮದ್ಯಪಾನ ಮಾಡಿ ವಾಹನ ಚಾಲನೆ: ತಪಾಸಣೆ ಸಂದರ್ಭದಲ್ಲಿ ಮಹಿಳಾ ಪಿಎಸ್‌ಐ ಮೇಲೆ ದಾಳಿ---ಚಿನ್ನದ ಸರ ಕಸಿದುಕೊಂಡು ಸ್ಕೂಟರ್‌ನಲ್ಲಿ ಪರಾರಿ ಆದ ದುಷ್ಕರ್ಮಿಗಳು---ಮುಲ್ಕಿ ಪೊಲೀಸರ ಜಂಟಿ ಕಾರ್ಯಾಚರಣೆ ಯಶಸ್ವಿ; 4 ಕೆಜಿ ಗಾಂಜಾ ವಶ---ಮಂಗಳೂರು ಉತ್ತರ ಪೊಲೀಸರಿಂದ ದೀರ್ಘಕಾಲ ವಾಂಟೆಡ್ ಆರೋಪಿ ಅರೆಸ್ಟ್---ಮಣಿಪಾಲ: ಐನಾಕ್ಸ್ ಎದುರು ಶಾಲಾ ಬಸ್ ಅಪಘಾತ—ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ವಾಹನ---ಭಾರತೀಯ ಪಾಸ್‌ಪೋರ್ಟ್ ಪೌರತ್ವದ ಪುರಾವೆಯಲ್ಲ: ವಿದೇಶಾಂಗ ಸಚಿವಾಲಯ ಸ್ಪಷ್ಟನೆ---ಶಾರುಖ್ ಖಾನ್ ಆಗಮನಕ್ಕೆ ಸಜ್ಜಾದ ಮಂಗಳೂರು; ಸಂಚಾರ ವ್ಯವಸ್ಥೆಯಲ್ಲಿ ವಿಶೇಷ ಕ್ರಮ---ಬೆಳ್ತಂಗಡಿಯಲ್ಲಿ ಆಘಾತಕಾರಿ ಪ್ರಕರಣ: ಬಾಲಕಿಗೆ ಬೆದರಿಕೆ ಹಾಕಿ ದೌರ್ಜನ್ಯ ಆರೋಪ, ಇಬ್ಬರು ಅಪ್ರಾಪ್ತರ ವಿರುದ್ಧ ಕ್ರಮ

ರಾಷ್ಟ್ರೀಯ ಸುದ್ದಿ

ನವದೆಹಲಿ: ಭಾರತೀಯ ಪಾಸ್‌ಪೋರ್ಟ್‌ ಪ್ರಯಾಣದ ದಾಖಲೆಯಷ್ಟೇ. ಅದು ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ. ಪೌರತ್ವ ಮತ್ತು ಸರ್ಕಾರಿ ಸೌಲಭ್ಯಗಳಿಗೆ…

ಮುಂಬೈ: ಪ್ರಿ-ವೆಡ್ಡಿಂಗ್ ಫೋಟೋಶೂಟ್ ನೆಪದಲ್ಲಿ ಮಹಿಳೆ ಪ್ರಿಯಕರನೊಂದಿಗೆ ಸೇರಿ ಭಾವಿ ಪತಿಯನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿನಡೆದಿದ್ದು, ಮದುವೆಗಾಗಿ 17 ಕೋಟಿ…

ಅಂತಾರಾಷ್ಟ್ರೀಯ

ದುಬೈ : ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್‌ನಲ್ಲಿ ‘ಅಂತರ್ದೃಷ್ಟಿ ಮತ್ತು ಸಂವಾದ’ ಕಾರ್ಯಕ್ರಮವನ್ನು ಯಶಸ್ವಿಯಾಗಿ…

ಜೈಸಲ್ಮೇರ್: ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿದ್ದಂತೆ ಎರಡೂ ಕಡೆಯಿಂದ ಪ್ರಬಲ ದಾಳಿ ನಡೆಯುತ್ತಿದೆ. ಪಾಕಿಸ್ತಾನದ ಸತತ ದಾಳಿಯನ್ನು…

ಸೌರ ಚಂಡಮಾರುತದ ಬಗ್ಗೆ ವಿಜ್ಞಾನಿಗಳು ಇತ್ತೀಚೆಗೆ ಎಚ್ಚರಿಕೆ ನೀಡಿದ್ದಾರೆ. ದೊಡ್ಡ ಸೌರ ಚಂಡಮಾರುತವು ಭೂಮಿಗೆ ಅಪ್ಪಳಿಸಲಿದೆ ಎಂದು ವಿಜ್ಞಾನಿಗಳು ನಂಬಿದ್ದಾರೆ.…

ರಾಜಕೀಯ

ನವದೆಹಲಿ: ಮಧ್ಯಪ್ರಾಚ್ಯದಲ್ಲಿನ ಯುದ್ಧ ಪರಿಸ್ಥಿತಿ ಹಾಗೂ ಜಾಗತಿಕ ಆರ್ಥಿಕ ಅನಿಶ್ಚಿತತೆಗಳ ನಡುವೆ ದೇಶದ ಜನತೆಗೆ ಚಿನ್ನ ಖರೀದಿ ಕಡಿಮೆ ಮಾಡಲು ಮತ್ತು…

ಕೋಲ್ಕತ್ತಾ: ಚುನಾವಣಾ ಫಲಿತಾಂಶದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ತೀವ್ರಗೊಂಡಿದ್ದು, ಪಾನಿಹಾಟಿ ಕ್ಷೇತ್ರದ ಬಿಜೆಪಿ ಶಾಸಕಿ ರತ್ನ ದೇವನಾಥ್ ನಿವಾಸದ ಬಳಿ…

ಕ್ರೀಡೆ

ಕ್ರೈಂ ಸ್ಟೋರಿ

ಮಂಗಳೂರು: ನಗರದಲ್ಲಿ ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿ ಓರ್ವನನ್ನು ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯು , ಸುರತ್ಕಲ್ ನಿವಾಸಿಯಾಗಿದ್ದು, ಹಾಲಿ…

ಕಾಸರಗೋಡು: ಹಾಡುಹಗಲೇ ಮಹಿಳೆಯೊಬ್ಬರಿಗೆ ಅಡ್ಡಗಟ್ಟಿ, ಅವರ ಕುತ್ತಿಗೆಯಲ್ಲಿದ್ದ ಎರಡು ಪವನ್ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದ ಆರೋಪಿಗಳ ಪೈಕಿ ಓರ್ವನನ್ನು ಮಂಜೇಶ್ವರ…

ಮೂಡುಬಿದಿರೆ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ರೈಲ್ವೇ ನಿಲ್ದಾಣದ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು…

ಮಂಗಳೂರು: ಕಳವು ಪ್ರಕರಣದಲ್ಲಿ ಸುಮಾರು ಒಂದು ದಶಕದಿಂದ ತಲೆಮರೆಸಿಕೊಂಡು ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿ ನ್ಯಾಯಾಲಯದ…