ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಹ*ತ್ಯೆ---ಉಪ್ಪಿನಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ- 7 ಆರೋಪಿಗಳ ಬಂಧನ---ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ₹5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ---ಬೆಳ್ತಂಗಡಿ: ಯುವಕನ ಸಾವು ಪ್ರಕರಣ- ಆರೋಪಿಯ ಬಂಧನ---7 ಲಕ್ಷಕ್ಕೆ ಮಗಳನ್ನೇ ಮಾರಾಟ ಮಾಡಿದ ಪೋಷಕರು-ಚಿಕ್ಕಮಗಳೂರಿನ ಬೆಚ್ಚಿಬೀಳಿಸುವ ಆರೋಪ---ಮಂಗಳೂರು: ಸಿಮ್ ಕಾರ್ಡ್ ಅನ್ನು 5G ಗೆ ನವೀಕರಿಸಿಕೊಡುವುದಾಗಿ ನಂಬಿಸಿ 23 ಲಕ್ಷ ಆನ್‌ಲೈನ್ ವಂಚನೆ!!---ಬೆಳ್ತಂಗಡಿ: ಅಂಗನವಾಡಿ ಕೇಂದ್ರದಲ್ಲಿ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿ ಗಂಭೀರ---ಮಂಗಳೂರು: ಅಪಾರ್ಟ್ ಮೆಂಟ್ 4ನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ!!---ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ---ಮಂಗಳೂರಿನಲ್ಲಿ ಬಾಂಗ್ಲಾ ವಲಸಿಗರ ಪತ್ತೆ ಪ್ರಕರಣ: ಮೂವರು ದಲ್ಲಾಳಿಗಳ ವಿರುದ್ಧ ಕೇಸ್..!!

ರಾಷ್ಟ್ರೀಯ ಸುದ್ದಿ

ಹೈದರಾಬಾದ್: ಹೈದರಾಬಾದ್‌ನ ಸೈಫಾಬಾದ್ ಜಂಕ್ಷನ್-ಲಕ್ಡಿಕಾಪುಲ್ ಮಾರ್ಗದಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಲೇ ಮದ್ಯಪಾನ ಮಾಡುತ್ತಿದ್ದ ಬೈಕ್ ಸವಾರನ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…

ಶಿಕ್ಷಕಿಯರ ಕಿರುಕುಳಕ್ಕೆ ಮನನೊಂದು ಎಂಟನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಈ ಸಂಬಂಧ ಶಾಲೆಯ…

ಅಂತಾರಾಷ್ಟ್ರೀಯ

ದುಬೈ : ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್‌ನಲ್ಲಿ ‘ಅಂತರ್ದೃಷ್ಟಿ ಮತ್ತು ಸಂವಾದ’ ಕಾರ್ಯಕ್ರಮವನ್ನು ಯಶಸ್ವಿಯಾಗಿ…

ಜೈಸಲ್ಮೇರ್: ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿದ್ದಂತೆ ಎರಡೂ ಕಡೆಯಿಂದ ಪ್ರಬಲ ದಾಳಿ ನಡೆಯುತ್ತಿದೆ. ಪಾಕಿಸ್ತಾನದ ಸತತ ದಾಳಿಯನ್ನು…

ರಾಜಕೀಯ

ನವದೆಹಲಿ: ಮಧ್ಯಪ್ರಾಚ್ಯದಲ್ಲಿನ ಯುದ್ಧ ಪರಿಸ್ಥಿತಿ ಹಾಗೂ ಜಾಗತಿಕ ಆರ್ಥಿಕ ಅನಿಶ್ಚಿತತೆಗಳ ನಡುವೆ ದೇಶದ ಜನತೆಗೆ ಚಿನ್ನ ಖರೀದಿ ಕಡಿಮೆ ಮಾಡಲು ಮತ್ತು…

ಕೋಲ್ಕತ್ತಾ: ಚುನಾವಣಾ ಫಲಿತಾಂಶದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ತೀವ್ರಗೊಂಡಿದ್ದು, ಪಾನಿಹಾಟಿ ಕ್ಷೇತ್ರದ ಬಿಜೆಪಿ ಶಾಸಕಿ ರತ್ನ ದೇವನಾಥ್ ನಿವಾಸದ ಬಳಿ…

ಕ್ರೀಡೆ

ಕ್ರೈಂ ಸ್ಟೋರಿ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಹಕ್ಕಿಪಿಕ್ಕಿ ಕಾಲೋನಿಯ ಯುವತಿಯೊಬ್ಬಳನ್ನು ಹಣಕ್ಕಾಗಿ ಪೋಷಕರೇ ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ ಮಾರಾಟ ಮಾಡಿದ್ದಾರೆ…

ಹೈದರಾಬಾದ್: ಹೈದರಾಬಾದ್‌ನ ಸೈಫಾಬಾದ್ ಜಂಕ್ಷನ್-ಲಕ್ಡಿಕಾಪುಲ್ ಮಾರ್ಗದಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಲೇ ಮದ್ಯಪಾನ ಮಾಡುತ್ತಿದ್ದ ಬೈಕ್ ಸವಾರನ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…

ಬೆಂಗಳೂರು: ರಾಮಂದಿರದ ದೇಣಿಗೆಯಲ್ಲಿ ಕೋಟಿ ಕೋಟಿ ಲೂಟಿ ಕೇಸ್​ನ ತನಿಖೆ ಚುರುಕುಗೊಂಡಿದೆ. ಎಸ್​ಐಟಿ (SIT) ಅಧಿಕಾರಿಗಳು ಎರಡು ಹಂತಗಳಲ್ಲಿ ಇಡೀ ಘಟನೆಯ ಬಗ್ಗೆ ಕೂಲಂಕಷ ತನಿಖೆ…

ಬೆಂಗಳೂರು: ನಗರದಲ್ಲಿ ನಡೆಯುತ್ತಿದ್ದ ಭಾರಿ ವಾಹನ ನೋಂದಣಿ ವಂಚನೆ ಜಾಲವೊಂದು ಬಯಲಾಗಿದೆ. ಒಂದೇ ನೋಂದಣಿ ಸಂಖ್ಯೆ ಹೊಂದಿದ್ದ ಎರಡು ಸ್ವರಾಜ್…