Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS: ಚಾರ್ಮಾಡಿಘಾಟ್‌ನ 2ನೇ ತಿರುವಿನಲ್ಲಿ ʻಸ್ಲ್ಯಾಬ್‌ ಬಿರುಕು ʼ : ವಾಹನ ಸಂಚಾರ ನಿರ್ಬಂಧ
    ಇತ್ತೀಚಿನ ಸುದ್ದಿ

    BREAKING NEWS: ಚಾರ್ಮಾಡಿಘಾಟ್‌ನ 2ನೇ ತಿರುವಿನಲ್ಲಿ ʻಸ್ಲ್ಯಾಬ್‌ ಬಿರುಕು ʼ : ವಾಹನ ಸಂಚಾರ ನಿರ್ಬಂಧ

    July 18, 2022
    Share

    ದಕ್ಷಿಣಕನ್ನಡ : ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ದಕ್ಷಿಣಕನ್ನಡ ಕನ್ನಡ ಜಿಲ್ಲೆಯಲ್ಲೂ ಮಳೆಯಿಂದಾಗಿ ಹಲವು ಸಮಸ್ಯೆಗಳು ಎದುರಾಗಿದೆ. ಇದೀಗ ಶಿರಾಡಿಘಾಟ್‌ ಆಯ್ತು, ಇದೀಗ ಚಾರ್ಮಾಡಿಘಾಟ್‌ 2ನೇ ತಿರುವಿನಲ್ಲಿ ರಸ್ತೆ ಕುಸಿತಗೊಂಡಿದೆ.

    ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಬಳಿಯ ಚಾರ್ಮಾಡಿಘಾಟ್‌ನ 2ನೇ ತಿರುವಿನಲ್ಲಿ ಕುಸಿತಗೊಂಡಿದೆ. ಸ್ಲ್ಯಾಬ್‌ ಬಿರುಕು ಕಣಿಸಿಕೊಂಡಿದ್ದು, ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

    Post Views: 287

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.