Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ನೆಕ್ಕಿಲಾಡಿ ಪ್ರಭಾರ ಪಿಡಿಓ ಹೃದಯಾಘಾತದಿಂದ ನಿಧನ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ನೆಕ್ಕಿಲಾಡಿ ಪ್ರಭಾರ ಪಿಡಿಓ ಹೃದಯಾಘಾತದಿಂದ ನಿಧನ

    June 27, 2022
    Share

    ಉಪ್ಪಿನಂಗಡಿ : ಹೃದಯಾಘಾತಕ್ಕೆ 34 ನೆಕ್ಕಿಲಾಡಿ ಗ್ರಾಮ ಪಂಚಾಯತ್ ನಲ್ಲಿ ಪ್ರಭಾರ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಕುಮಾರಯ್ಯ (46) ನಿಧನರಾಗಿದ್ದಾರೆ.

    ಬೆಳ್ತಂಗಡಿಯ ಕುದ್ರಡ್ಕದ ನಿವಾಸಿಯಾಗಿರುವ ಇವರು ಒಂದೂವರೆ ವರ್ಷಗಳ ಹಿಂದೆ ಗ್ರಾಮಪಂಚಾಯತ್ ಕಾರ್ಯದರ್ಶಿಯಾಗಿ ಬಡ್ತಿ ಹೊಂದಿದ್ದರು. ಕುಮಾರಯ್ಯ ಅವರಿಗೆ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು ಈ ಹಿನ್ನಲೆ ರಜೆಯಲ್ಲಿದ್ದರು. ಆದರೆ ಭಾನುವಾರ ಎದೆನೋವು ಕಾಣಿಸಿಕೊಂಡಿದ್ದು, ಮನೆಯವರು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ಬೆಳಗ್ಗಿನ ಜಾವ ನಿಧರಾಗಿದ್ದಾರೆ.

    Post Views: 325

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.