Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ಪಠ್ಯಪುಸ್ತಕ ಪರಿಷ್ಕರಣೆ ಯಡವಟ್ಟು: ಶಿಕ್ಷಣ ಸಚಿವರಿಗೆ ಮಾಜಿ ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದ್ದೇನು?
    ಅಂತಾರಾಷ್ಟ್ರೀಯ

    ಪಠ್ಯಪುಸ್ತಕ ಪರಿಷ್ಕರಣೆ ಯಡವಟ್ಟು: ಶಿಕ್ಷಣ ಸಚಿವರಿಗೆ ಮಾಜಿ ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದ್ದೇನು?

    June 8, 2022
    Share

    ಬೆಂಗಳೂರು:  ಕರ್ನಾಟಕದ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಆಗಿರುವ ದೋಷಗಳ ಬಗ್ಗೆ ಪರಿಷ್ಕರಣ ಸಮಿತಿಯ ರೋಹಿತ್ ಚಕ್ರತೀರ್ಥ ಅವರಿಗೆ ಮನವರಿಕೆ ಮಾಡಿ, ಆ ದೋಷಗಳನ್ನು ಸರಿಪಡಿಸುವಂತೆ ಶಿಕ್ಷಣ ಸಚಿವರಾದ ಬಿ. ಸಿ. ನಾಗೇಶ್ ಅವರಿಗೆ  ಮಾಜಿ ಶಿಕ್ಷಣ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಮನವಿ ಮಾಡಿದರು.

    ಪಠ್ಯಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ವಿವಾದ ನಡೆಯುತ್ತಿರುವುದರ ನಡುವೆ ಎನ್.ಮಹೇಶ್ ಅವರು, ಬಿ.ಸಿ.ನಾಗೇಶ್ ಅವರನ್ನು ಭೇಟಿಯಾಗಿ, ಪಠ್ಯಪುಸ್ತಕದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಹಾಗೂ ಬುದ್ಧ, ರಾಷ್ಟ್ರಕವಿ ಕುವೆಂಪು ಅವರ ಬರೆದಿರುವ ನಾಡಗೀತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ನಡೆಸಿರುವ ಯಡವಟ್ಟಿನ ವಿಚಾರವಾಗಿ ಸಚಿವರ ಜೊತೆಗೆ ಚರ್ಚೆ ನಡೆಸಿದರು.

    ಈ ವೇಳೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಬಿ.ಸಿ,ನಾಗೇಶ್,  ಸಂವಿಧಾನ ಶಿಲ್ಪಿ ಬಗ್ಗೆ ಯಾವುದೇ ಪೂರ್ವಾಗ್ರಹವಿಲ್ಲ, ಸರಿಪಡಿಸಿದ ಮುದ್ರಿಸಿ ಹಂಚುತ್ತೇವೆಎಂದು ಭರವಸೆ ನೀಡಿದ್ದಾರೆ.

    ಅಂತೆಯೇ ಗೌತಮ ಬುದ್ಧ ಮತ್ತು ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಸಂಬಂಧಿಸಿದ ವಿವಾದವನ್ನೂ ಸಕಾರಾತ್ಮಕ ಅಂತ್ಯ ಕಾಣಿಸುವ ಬಗ್ಗೆ ಭರವಸೆ ನೀಡಿದ್ದಾರೆ.

    ‘ಸಂವಿಧಾನ ಶಿಲ್ಪಿ’ ಮತ್ತು ‘ಬೌದ್ಧರುದ್ಯಾನ’ ಪದ ಮರು ಸೇರ್ಪಡೆ ಮಾಡಬೇಕು ಎಂದು ಎನ್ ಮಹೇಶ್ ಮನವಿ ಮಾಡಿದ್ದು, ಶಿಕ್ಷಣ ಸಚಿವರ ಒಪ್ಪಿಗೆ ಸೂಚಿಸಿದ್ದು, ಸರಿಪಡಿಸಿದ ಮುದ್ರಿಸಿ ಹಂಚುತ್ತೇವೆ ಭರವಸೆ ನೀಡಿದ್ದಾರೆ.

    Post Views: 529

    Related Posts

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.