ಮೈಸೂರು: ವಂಚನೆ ಆರೋಪದಡಿ 10 ಆರ್ಟಿಓ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ ಅಂತ ತಿಳಿದು ಬಂದಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಮೈಸೂರಿನ ಆರ್ಟಿಓ ಅಧಿಕಾಗಳು ಸಂಬಂಧವಿಲ್ಲದ ವ್ಯಕ್ತಿಗಳಿಂದ ಕಚೇರಿಯಲ್ಲಿ ಕೆಲಸ ನಿರ್ವಹಣೆ ಮಾಡಿಸುವುದು ಮತ್ತು ನಕಲಿ ರಸೀತಿ ಬಳಸಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಅಂತ ಪ್ರದೀಪ್ ಎನ್ನುವವರು ಆರ್ಟಿಓ ಜಂಟಿ ಸಾರಿಗೆ ಆಯುಕ್ತ ಸಿ ಟಿ ಮೂರ್ತಿ ಅವರಿಗೆ ಪೋಟೋ ವಿಡಿಯೋ ಸಮೇತ ದೂರು ನೀಡಿದ್ದರು, ಇದರ ಅನ್ವಯ ವಂಚನೆ ಆರೋಪದಡಿ ಪ್ರಾದೇಶಿಕ ಸಾರಿಗೆ ಅಧಿಕಾರಿ ದೇವಿಕಾ, ಸೂಪರಿಡೆಂಟ್ ಕುಮಾರ್ ಎಫ್ಡಿ ಚೆನ್ನವೀರಪ್ಪ ಸೇರಿದಂತೆ 35 ಜನರ ವಿರುದ್ಧ ನಗರದ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.