Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: 200 ಮನೆಗಳ ನೀರಿನ ಪೈಪ್ ಕಟ್ ಮಾಡಿದ ಯುವಕ..!
    ಇತ್ತೀಚಿನ ಸುದ್ದಿ

    ಪುತ್ತೂರು: 200 ಮನೆಗಳ ನೀರಿನ ಪೈಪ್ ಕಟ್ ಮಾಡಿದ ಯುವಕ..!

    February 4, 2025
    Share

    ಪುತ್ತೂರು : ಪುತ್ತೂರಿನ ಜಿಡೆಕಲ್ಲಿನಲ್ಲಿ ವ್ಯಸನಿಯೊಬ್ಬ 200ಕ್ಕೂ ಹೆಚ್ಚು ಮನೆಗಳಿಗೆ ಹೋಗುವ ಕುಡಿಯುವ ನೀರಿನ ಪೈಪ್ ಕಟ್ ಮಾಡಿರುವ ಘಟನೆ ನಡೆದಿದೆ.

    ಫೆ.2 ರಂದು ಪುತ್ತೂರು ನಗರಸಭಾ ವ್ಯಾಪ್ತಿಯ ಜಿಡೆಕಲ್ಲು ಎಂಬಲ್ಲಿ ಘಟನೆ ನಡೆದಿದ್ದು, ಯೋಗಿಶ ಪೂಜಾರಿ ಎಂಬಾತ ನೀರಿನ ಪೈಪ್ ತುಂಡರಿಸಿ ಹುಚ್ಚಾಟ ಮೆರೆದ ಯುವಕ.

    ಜಿಡೆಕಲ್ಲು ಶಾಲಾ ಸಮೀಪವಿರುವ ನೀರಿನ ಟ್ಯಾಂಕ್ ನಿಂದ ಸಂಪರ್ಕವಿರುವ ಎಲ್ಲಾ ಪೈಪ್ ಗಳನ್ನು ತುಂಡರಿಸಿದ್ದಾನೆ.

    ಈತ ಕಳೆದ 3-4 ದಿನಗಳಿಂದ ರಸ್ತೆಯಲ್ಲಿ ಸಿಕ್ಕಿದವರಿಗೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ಬೈಯುತ್ತಿದ್ದ ಎಂದು ಊರಿನವರು ಆಪಾದಿಸಿದ್ದಾರೆ.

    ಪೈಪ್ ಲೈನ್ ತುಂಡರಿಸುತಿದ್ದಾಗ ಊರಿನವರ ಕೈಗೆ ಸಿಕ್ಕಿ ಬಿದ್ದಿದ್ದ, ನಂತರ ತಪ್ಪಿಸಿಕೊಂಡು ಬೆಂಗಳೂರಿಗೆ ಹೋಗಿ ಇಂದು ರೈಲಿನಲ್ಲಿ ವಾಪಾಸ್ ಬಂದಾಗ ಊರಿನವರ ಕೈಗೆ ಸಿಕ್ಕಿಬಿದ್ದು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

    Post Views: 197

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.