Facebook Twitter Instagram
    Monday, June 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ: ಕಾಯರ್ತಡ್ಕ ಬಜರಂಗದಳ ಕಾರ್ಯಕರ್ತರಿಂದ ಬೆಳ್ಳಂಬೆಳಗ್ಗೆ ಮಿಂಚಿನ ಕಾರ್ಯಾಚರಣೆ; 6 ಗೋವುಗಳ ರಕ್ಷಣೆ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ: ಕಾಯರ್ತಡ್ಕ ಬಜರಂಗದಳ ಕಾರ್ಯಕರ್ತರಿಂದ ಬೆಳ್ಳಂಬೆಳಗ್ಗೆ ಮಿಂಚಿನ ಕಾರ್ಯಾಚರಣೆ; 6 ಗೋವುಗಳ ರಕ್ಷಣೆ

    November 2, 2022
    Share

    ಬೆಳ್ತಂಗಡಿ: ಕಾರ್ಯಾತಡ್ಕದಿಂದ ಅಣಿಯೂರು ಗೆ (ನೆರಿಯ)ಅಕ್ರಮ ಗೋವುಗಳನ್ನು ಸಾಗಾಟದ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಪುದುವೆಟ್ಟು ಬಾಯಿತರು ಎಂಬಲ್ಲಿ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ 6ಗೋವುಗಳು ಪತ್ತೆಯಾಗಿದ್ದು ಅವುಗಳನ್ನು ರಕ್ಷಣೆ ಮಾಡಲಾಗಿದೆ. ಹಾಗೆಯೇ ಇಬ್ಬರು ಆರೋಪಿಗಳಾದ ಆಜೀದ್ ಕಕ್ಕಿಂಜೆ, ರಫೀಕ್ ನೆರಿಯ ಹಾಗೆಯೇ ಪಿಕಪ್ ವಾಹನವನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡು ಕೇಸ್ ದಾಖಲಿಸಿಕೊಂಡಿದ್ದಾರೆ…

    Post Views: 131

    Related Posts

    ಕರ್ನಾಟಕ ಬ್ಯಾಂಕಿನಿಂದ ಸ್ನೇಹಾಲಯಕ್ಕೆ ಹೃದಯಸ್ಪರ್ಶಿ ಕೊಡುಗೆದುರ್ಬಲರ ಸೇವೆಗೆ ಉದಾರ ಬೆಂಬಲದೊಂದಿಗೆ ಕೈಜೋಡಿಸಿದ ಬ್ಯಾಂಕ್

    June 14, 2025

    ಆಗುಂಬೆ ಘಾಟ್ ಬಂದ್: ಭಾರೀ ವಾಹನಗಳಿಗೆ ಸೆ. 30ರವರೆಗೆ ನಿರ್ಬಂಧ

    June 14, 2025

    ಮಂಗಳೂರಿನ ಗುಜರಿ ಅಂಗಡಿಯಲ್ಲಿ ಭಾರಿ ಅಗ್ನಿ ದುರಂತ: ಲಕ್ಷಾಂತರ ರೂ. ಹಾನಿ

    June 14, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.