Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»7.11 ಕೋಟಿ ನಗದು ದರೋಡೆ ಕೇಸ್ : ಮಾಸ್ಟರ್ ಮೈಂಡ್ ‘ಪೊಲೀಸ್ ಕಾನ್ಸ್ಟೇಬಲ್’ ಅರೆಸ್ಟ್.!
    ಇತ್ತೀಚಿನ ಸುದ್ದಿ

    7.11 ಕೋಟಿ ನಗದು ದರೋಡೆ ಕೇಸ್ : ಮಾಸ್ಟರ್ ಮೈಂಡ್ ‘ಪೊಲೀಸ್ ಕಾನ್ಸ್ಟೇಬಲ್’ ಅರೆಸ್ಟ್.!

    November 21, 2025
    Share

    ಬೆಂಗಳೂರಲ್ಲಿ ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ದರೋಡೆ ನಡೆದಿದ್ದು, 7.11 ಕೋಟಿ ನಗದು ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ಟರ್ ಮೈಂಡ್ ಪೊಲೀಸ್ ಕಾನ್ಸ್ಟೇಬಲ್ ಒಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

    ಹೌದು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಇದರ ನಡುವೆ ದರೋಡೆಯ ಮಾಸ್ಟರ್ ಮೈಂಡ್ ಓರ್ವ ಪೊಲೀಸ್ ಕಾನ್ಸ್ಟೇಬಲ್ ಎಂಬ ಶಂಕೆ ವ್ಯಕ್ತವಾಗಿದೆ.

    ದರೋಡೆ ಕೇಸ್ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಎಂಬುವವರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್ ಮೈಂಡ್ ಎಂದು ಹೇಳಲಾಗುತ್ತಿದೆ. ಅಣ್ಣಪ್ಪ ನಾಯ್ಕ್ ರಾಬರಿ ಮಾಡಲು ಹುಡುಗರ ಗ್ಯಾಗ್ ರೆಡಿ ಮಾಡಿದ್ದನು. ಕಳ್ಳತನ ಹೇಗೆ ಮಾಡಬೇಕು.? ಹೇಗೆ ತಪ್ಪಿಸಿಕೊಳ್ಳಬೇಕು ಎಂದು ಈತ ಹುಡುಗರಿಗೆ ಟ್ರೈನಿಂಗ್ ಕೂಡ ಕೊಟ್ಟಿದ್ದನು. ಈತನ ಪ್ಲ್ಯಾನ್ ನಂತೆ ಹುಡುಗರು 7.11 ಕೋಟಿ ದರೋಡೆ ಮಾಡಿದ್ದಾರೆ ಎನ್ನಲಾಗಿದೆ.

    ವಾಟ್ಸಪ್ ಕಾಲ್ ಬಳಕೆ ಮಾಡಿರೋದು ಖಾತರಿಯಾಗುತ್ತಿದ್ದಂತೆ ಪೊಲೀಸರು ಸಿಸಿಟಿವಿಗಳ ಮೊರೆ ಹೋಗಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡಿ ನೋಡಿದಾಗ ದರೋಡೆಕೊರರ ಗ್ಯಾಂಗ್ ಬೆಂಗಳೂರು ದಾಟಿ ಹೋಗಿದ್ದಾರೆ ಅನ್ನೋದು ಪಕ್ಕ ಆಗಿದೆ.

    Post Views: 169

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.