Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಯಜಮಾನಿಯರಿಗೆ ಗುಡ್ ನ್ಯೂಸ್ : ಸರಳ ವಿಧಾನ ಜಾರಿ, ಇನ್ಮುಂದೆ ಮಿಸ್ ಆಗದೆ ಬರುತ್ತೆ ‘ಗೃಹಲಕ್ಷ್ಮಿ’ ಹಣ
    ಇತ್ತೀಚಿನ ಸುದ್ದಿ

    ಯಜಮಾನಿಯರಿಗೆ ಗುಡ್ ನ್ಯೂಸ್ : ಸರಳ ವಿಧಾನ ಜಾರಿ, ಇನ್ಮುಂದೆ ಮಿಸ್ ಆಗದೆ ಬರುತ್ತೆ ‘ಗೃಹಲಕ್ಷ್ಮಿ’ ಹಣ

    November 17, 2023
    Share

    ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ.

    ಇಲ್ಲಿಯವರೆಗೆ 1.9 ಕೋಟಿ ಮಹಿಳೆಯರ ಖಾತೆಗೆ ಹಣ ತಲುಪಿದೆ ಆದರೆ ಇನ್ನು ಸುಮಾರು 9 ಲಕ್ಷದಷ್ಟು ಮಹಿಳೆಯರಿಗೆ ಹಣ ಸಂದಾಯವಾಗಿಲ್ಲ.

    ಇತ್ತೀಚಿಗೆ ಈ ಬಗ್ಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ಯಜಮಾನಿಯರ ಅಕೌಂಟ್ ಗೆ ಹಣ ಬರುತ್ತೆ, ಇದಕ್ಕಾಗಿ ಸರಳ ಸೀಡಿಂಗ್ ಆಗದೆ ಇರುವುದು ಹಾಗೂ ಕೆಲವು ತಾಂತ್ರಿಕ ದೋಷಗಳಿಂದ ಹಣ ಬಂದಿಲ್ಲ ಎಂದರು.

    ಗೃಹಲಕ್ಷ್ಮಿ ಯೋಜನೆಗೆ ಹಣ ಹಾಕಲು ಸರ್ಕಾರದ ಬಳಿ ದುಡ್ಡಿಲ್ಲ ಎಂದೆಲ್ಲಾ ಜನರು ಮಾತನಾಡಿಕೊಳ್ಳುತ್ತಿದ್ದಾರೆ, ಆದರೆ ಸಮಸ್ಯೆ ಅದಲ್ಲ. ನಾವು ಗೃಹಲಕ್ಷ್ಮಿ ಯೋಜನೆಗಾಗಿ ಹಣ ಮೀಸಲಿಟ್ಟಿದ್ದೇವೆ ಹಾಗಾಗಿ ಮಿಸ್ ಆಗದೆ ಪ್ರತಿಯೊಬ್ಬರ ಖಾತೆಗೂ ಹಣ ಜಮಾ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

    ಯಜಮಾನಿಯರು ಏನು ಮಾಡಬೇಕು..?

    ನಿಮ್ಮ ಖಾತೆಗೆ ಇನ್ನೂ ಹಣ ಬರದೇ ಇದ್ರೆ ಹತ್ತಿರದ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿ, ಸಿಡಿಪಿಓ ಅಧಿಕಾರಿಗಳನ್ನು ಭೇಟಿಯಾಗಿ ನಿಮ್ಮ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಯ ಸ್ವೀಕೃತಿ, ಬ್ಯಾಂಕ್ ಪಾಸ್ ಬುಕ್ (ವಿವರ, ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಪ್ರತಿಯನ್ನು ನೀಡಿ ಅವರ ಬಳಿ ಸಲಹೆಯನ್ನ ಪಡೆದುಕೊಳ್ಳಿ, ಏಕೆ ಹಣ ಬರಲಿಲ್ಲ, ಏನು ಸಮಸ್ಯೆಯಾಗಿದೆ..ಏನು ಮಾಡಬೇಕು ಎಂಬ ಸಲಹೆ ಪಡೆಯಿರಿ.

    Post Views: 279

    Related Posts

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.