Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಭಟ್ಕಳ: ಚಲಿಸುತ್ತಿದ್ದ ರೈಲು ಹತ್ತುವಾಗ ಬೀಳುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ರೈಲ್ವೆ ಸಿಬ್ಬಂದಿ!
    ಇತ್ತೀಚಿನ ಸುದ್ದಿ

    ಭಟ್ಕಳ: ಚಲಿಸುತ್ತಿದ್ದ ರೈಲು ಹತ್ತುವಾಗ ಬೀಳುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ರೈಲ್ವೆ ಸಿಬ್ಬಂದಿ!

    November 25, 2023
    Share

    ಭಟ್ಕಳ: ಚಲಿಸುತ್ತಿದ್ದ ರೈಲನ್ನು ಏರಲು ಹೋದ ಪ್ರಯಾಣಿಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ರೈಲಿಗೆ ಸಿಲುಕುವ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕೊಂಕಣ ರೈಲ್ವೆ ಸಿಬ್ಬಂದಿ ತಕ್ಷಣವೇ ಅವರನ್ನು ಹಿಡಿದು ಅಪಾಯದಿಂದ ಪಾರು ಮಾಡಿದ್ದಾರೆ. ರೈಲ್ವೆ ನಿಲ್ದಾಣದ ಸಿಸಿ ಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಗೋವಾದ ಮಡಗಾಂವ್‌ನಿಂದ ಎರ್ನಾಕುಲಂ ಕಡೆಗೆ ಸಾಗುತಿದ್ದ ರೈಲು ಸಂಖ್ಯೆ 10215 ಭಟ್ಕಳದಲ್ಲಿ ನಿಲುಗಡೆಯಾಗಿತ್ತು. ರೈಲು ಪುನಃ ಹೊರಡುವಾಗ ಓರ್ವ ಪ್ರಯಾಣಿಕ ರೈಲು ಏರುವಾಗ ಎಡವಿದಂತೆ ತೋರಿದರು. ಇದನ್ನು ಅರಿತ ಕೊಂಕಣ ರೈಲ್ವೆ ಪಾಯಿಂಟ್ಸಮನ್ ಮಣ್ಕುಳಿಯ ಯೋಗೇಶ ನಾಯ್ಕ ಅವರನ್ನು ರೈಲು ಏರಿಸಲು ಪ್ರಯತ್ನಿಸಿದರೂ ಸಾಧ್ಯವಾಗದೇ ಅವರ ಒಂದು ಕಾಲು ರೈಲಿನಿಂದ ಕೆಳಗೆ ಜಾರಿತು. ರೈಲಿನ ಕೆಳಗಡೆ ಸಿಲುಕುವಷ್ಟರಲ್ಲಿ ಯೋಗೇಶ ನಾಯ್ಕ ತಮ್ಮ ಸಮಯಪ್ರಜ್ಞೆಯಿಂದ ಅವರನ್ನು ಪ್ಲಾಟ್‌ಫಾರಂ ಕಡೆಗೆ ಎಳೆದು ಜೀವ ರಕ್ಷಿಸಿದ್ದಾರೆ. ನಂತರ ರೈಲು ನಿಲುಗಡೆಗೆ ಸಿಗ್ನಲ್ ತೋರಿಸಿ ಪ್ರಯಾಣಿಕನನ್ನು ಪುನಃ ರೈಲು ಹತ್ತಿಸಿ ಕಳುಹಿಸಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಅಪಾಯಕಾರಿ ಸನ್ನಿವೇಶದಲ್ಲಿ ಸಮಯಪ್ರಜ್ಞೆಯಿಂದ ತನ್ನನ್ನು ಪಾರು ಮಾಡಿದ ಯೋಗೇಶ ನಾಯ್ಕ ಅವರಿಗೆ ಪ್ರಯಾಣಿಕ ಧನ್ಯವಾದ ತಿಳಿಸಿದ್ದಾರೆ.

    Post Views: 185

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.