Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಿಲ್ಕ್ಯಾರಾ ಸುರಂಗದಿಂದ 17 ದಿನಗಳ ಬಳಿಕ ಸುರಕ್ಷಿತವಾಗಿ ಹೊರ ಬಂದ ಕಾರ್ಮಿಕರು
    ಇತ್ತೀಚಿನ ಸುದ್ದಿ

    ಸಿಲ್ಕ್ಯಾರಾ ಸುರಂಗದಿಂದ 17 ದಿನಗಳ ಬಳಿಕ ಸುರಕ್ಷಿತವಾಗಿ ಹೊರ ಬಂದ ಕಾರ್ಮಿಕರು

    November 29, 2023
    Share

    ಉತ್ತರಾಖಂಡ್ : ಕಳೆದ 17 ದಿನಗಳಿಂದ ಚಾರ್‌ ಧಾಮ್‌ ಸರ್ವ ಋತು ಹೆದ್ದಾರಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದಲ್ಲಿ ಸಿಲುಕಿದ್ದ 41 ಕಾರ್ಮಿಕರು ಇಂದು ಸುರಕ್ಷಿತವಾಗಿ ಹೊರ ಬಂದಿದ್ದಾರೆ.ಚಾರ್‌ಧಾಮ್‌ ಸರ್ವ ಋತು ಹೆದ್ದಾರಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದಲ್ಲಿ ಸಿಲುಕಿದ್ದ 41 ಕಾರ್ಮಿಕರು 17 ದಿನಗಳ ನಂತರ ಸುರಕ್ಷಿತವಾಗಿ ಹೊರಬಂದಿದ್ದಾರೆ. ಆ ಮೂಲಕ ಇಡೀ ವಿಶ್ವದ ಗಮನ ಸೆಳೆದಿದ್ದ ದುರಂತವೊಂದು ಸುಖಾಂತ್ಯ ಕಂಡಿದೆ.


    ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರನ್ನು ತೆಗೆಯಲು ಎಲ್ಲಾ ರೀತಿ ಅಂತರಾಷ್ಟ್ರೀಯ ಮಟ್ಟದ ಮೆಷಿನ್ ಗಳನ್ನು ಬಳಸಿದ್ದರು, ಕಾರ್ಮಿಕರನ್ನು ರಕ್ಷಣೆ ಮಾಡಲು ಸಾಧ್ಯವಾಗಿರಲ್ಲಿಲ್ಲ, ಕೊನೆಗೆ ಸುರಂಗಕ್ಕೆ ಅಳವಡಿಸಿದ ಕೊಳವೆ ಮೂಲಕ ಹೊರಕ್ಕೆ ಬರುತ್ತಿರುವ ಕಾರ್ಮಿಕ ನಿಷೇಧಿ ಇಲಿ ಬಿಲ ಮೈನಿಂಗ್ ತಂತ್ರಜ್ಞಾನ ಬಳಸಿ ಕೊರೆದ ರಂಧ್ರಕ್ಕೆ ಎರಡು ಅಡಿ ವ್ಯಾಸದ ಕೊಳವೆ ಅಳವಡಿಸಲಾಗಿದೆ. ಅದರೊಳಗೆ ಸ್ಟ್ರೆಚರ್‌ ಬಳಸಿ ಕಾರ್ಮಿಕರನ್ನು ಒಬ್ಬೊಬ್ಬರನ್ನಾಗಿ ಹೊರಕ್ಕೆ ಕರೆತರಲಾಯಿತು

    ಸುರಕ್ಷಿತವಾಗಿ ಹೊರ ಬಂದ ಕಾರ್ಮಿಕರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಯಿತು. ಅವರನ್ನು ಕರೆದೊಯ್ಯಲು ಆಂಬುಲೆನ್ಸ್‌ಗಳು ಕಾದು ನಿಂತಿದ್ದವು. ಸುರಂಗದೊಳಗೆ ಹೋದ ಆಂಬುಲೆನ್ಸ್‌ಗಳು ಕೊಳವೆಯಿಂದ ಹೊರಬರುತ್ತಿದ್ದ ಕಾರ್ಮಿಕರನ್ನು ಒಬ್ಬೊಬ್ಬರನ್ನಾಗಿ ಹೊತ್ತೊಯ್ದವು.

    ಕಾರ್ಮಿಕರ ಚಿಕಿತ್ಸೆಗಾಗಿ ಉತ್ತರಕಾಶಿ ಜಿಲ್ಲೆಯಲ್ಲೇ ಪ್ರತ್ಯೇಕ ಆಸ್ಪತ್ರೆ ವ್ಯವಸ್ಥೆ ಮಾಡಲಾಗಿದೆ. ಏಮ್ಸ್‌ನ ತಜ್ಞ ವೈದ್ಯರ ತಂಡವೇ ಇಲ್ಲಿ ಬೀಡು ಬಿಟ್ಟಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ತಕ್ಷಣ ಕಾರ್ಮಿಕರನ್ನು ಸಾಗಿಸಲು ಸೇನೆಯ ಹೆಲಿಕಾಪ್ಟರ್ ಸ್ಥಳದಲ್ಲೇ ಬೀಡು ಬಿಟ್ಟಿತ್ತು.

    Post Views: 197

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.