Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡಿ.1 ರಂದು “ರಾಪಟ” ತುಳು ಸಿನೆಮಾ ಬಿಡುಗಡೆ
    ಇತ್ತೀಚಿನ ಸುದ್ದಿ

    ಡಿ.1 ರಂದು “ರಾಪಟ” ತುಳು ಸಿನೆಮಾ ಬಿಡುಗಡೆ

    November 30, 2023
    Share

    ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ,
    ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1 ರಂದು ಅದ್ದೂರಿಯಾಗಿ
    ಕರಾಳಿಯಾದ್ಯಂತ ತೆರೆಕಾಣಲಿದೆ.

    ತುಳುನಾಡಿನ ಹಾಸ್ಯ ದಿಗ್ಗಜರು ಚಿತ್ರದಲ್ಲಿ ನಟಿಸಿದ್ದು, ತಾಂತ್ರಿಕ ವಿಭಾಗದಲ್ಲೂ ಅನುಭವಿ ತಂಡ ಕೆಲಸ ಮಾಡಿದೆ. ಸಂಪೂರ್ಣ
    ಹಾಸ್ಯ ಮನರಂಜನೆಯ ರಾಪಟ ಸಿನಿಮಾದಲ್ಲಿ ಉತ್ತಮ ಕತೆ ಇದೆ. ಅರ್ಜುನ್ ಕಾಪಿಕಾಡ್ ನಿರ್ದೇಶನದ ಸಿನಿಮಾದಲ್ಲಿ ಖ್ಯಾತ
    ಕಲಾವಿದರು ಅಭಿನಯಿಸಿದ್ದಾರೆ. ಅನೂಪ್‌ ಸಾಗರ್‌ ನಾಯಕ ನಟನಾಗಿ ಹಾಗೂ ನಿರೀಕ್ಷೆ ಶೆಟ್ಟಿ ನಾಯಕಿಯ ಪಾತ್ರದಲ್ಲಿ
    ಕಾಣಿಸಿಕೊಂಡಿದ್ದಾರೆ. ತುಳು ಚಿತ್ರ ರಂಗದ ದಿಗ್ಗಜರಾದ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್‌, ಭೋಜರಾಜ್
    ವಾಮಂಜೂರು, ಸಾಯಿ ಕೃಷ್ಣ ಕುಡ್ಲ, ದೀಪಕ್ ರೈ ಪಾಣಾಜೆ, ರೂಪ ವರ್ಕಾಡಿ ಪ್ರಕಾಶ್ ತೂಮಿನಾಡು, ವಿಶಾ
    ರವಿರಾಮ ಕುಂಜ ಮುಂತಾದವರು ನಟಿಸಿದ್ದು, ಸಹ ನಿರ್ದೇಶಕರಾಗಿ ಶನಿಲ್ ಗುರು, ಸಿನಿಮಾಟೋಗ್ರಾಫರ್ ರಾಗಿ
    ಸಚಿನ್’ ಎಸ್.ಶೆಟ್ಟಿ, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸಂದೀಪ್ ಶೆಟ್ಟಿ, ಎಡಿಟರ್‌ ಯಶ್ವಿನ್.ಕೆ. ಶೆಟ್ಟಿಗಾರ್,ಸಂಗೀತ ಪ್ರಸಾದ್‌.ಕೆ. ಶೆಟ್ಟಿ,
    ನಿರ್ಮಾಪಕರಾಗಿ ಸಂತೋಷ್ ಸುವರ್ಣ, ಸೂರ್ಯಕಾಂತ್ ಸುವರ್ಣ, ರಾಜನ್ ರಾಕೇಶ್ ಶೆಟ್ಟಿ, ಆಶಿಕಾ ಸುವರ್ಣ,
    ದೇವಿಕಾ ಆಚಾರ್ಯ, ಶೈಲರಾಜ್ ಪೂಜಾರಿ, ಅಭಿಶೆಟ್ಟಿ, ಮನೋಚ್ ಶೆಟ್ಟಿ, ಯಕ್ಷಿತ್ ಶೆಟ್ಟಿ, ಮಧು ಕುಮಾರ್
    ಕಾರ್ಯನಿರ್ವಹಿಸಿದ್ದಾರೆ. ರಾಪಟ ತುಳು ಸಿನಿಮಾ ಸೆಪ್ಟೆಂಬರ್ ) ಮತ್ತು 10ರಂದು ಯುಎಇ,ಸೆ. 15ರಂದು ಬಹರೈನ್,
    ಸೆ.22ರಂದು ಮಸ್ಕತ್, ಸೆ.29ರಂದು ಕತಾರ್‌ನಲ್ಲಿ , ಮಣಿಪಾಲದಲ್ಲಿ ನ.25 ಮತ್ತು 26ರಂದು ಪ್ರೀಮಿಯರ್ ಶೋ ಮೂಲಕ
    ಚಿತ್ರ ಜನಮನ್ನಣೆ ಪಾತ್ರವಾಗಿದೆ. ಸಿನಿಮಾ ವೀಕ್ಷಿಸಿದ ನಿಪ್ರೇಕ್ಷಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
    ಹಾಸ್ಯ ಮಿಶ್ರಿತ ಮನರಂಜನೆ ಮತ್ತು ಉತ್ತಮ ಸಂದೇಶ ಈ ಚಿತ್ರದಲ್ಲಿದ್ದು, ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ ಸಿನಿಮಾ ಮೂಡಿಬಂದಿದೆ.

    Post Views: 244

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.