Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು : ಗ್ರಾಮ ಪಂಚಾಯತ್‌ ಸದಸ್ಯ ನೇಣಿಗೆ ಶರಣು..!
    ಇತ್ತೀಚಿನ ಸುದ್ದಿ

    ಪುತ್ತೂರು : ಗ್ರಾಮ ಪಂಚಾಯತ್‌ ಸದಸ್ಯ ನೇಣಿಗೆ ಶರಣು..!

    December 4, 2023
    Share

    ಪುತ್ತೂರು : ಪುತ್ತೂರಿನಲ್ಲಿ ಗ್ರಾಮ ಪಂಚಾಯತ್‌ ಸದಸ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತ್‌ನ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆಗೆ ಶರಣಾದವರು. ಶಂಕರ 5 ವರ್ಷಗಳ ಹಿಂದೆ ದೋಳಂತೋಡಿಯಲ್ಲಿ ಜಾಗ ಖರೀದಿಸಲು ಸೊಸೈಟಿ ಹಾಗೂ ಬೇರೆ ಬೇರೆ ಸಂಘಗಳಲ್ಲಿ ಸಾಲ ಮಾಡಿಕೊಂಡಿದ್ದರು. ಈ ಕಾರಣದಿಂದ ಸಾಲಬಾಧೆಯಿಂದ ನೊಂದು, ಮನೆಯಲ್ಲೇ ಡೆತ್‌ ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ವನಿತಾ ಅವರ ದೂರಿನಂತೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

    Post Views: 248

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.