Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬ್ರಹ್ಮಾವರ: ಕಾರು-ಲಾರಿ ಮಧ್ಯೆ ಅಪಘಾತ; ಓರ್ವ ಗಂಭೀರ
    ಇತ್ತೀಚಿನ ಸುದ್ದಿ

    ಬ್ರಹ್ಮಾವರ: ಕಾರು-ಲಾರಿ ಮಧ್ಯೆ ಅಪಘಾತ; ಓರ್ವ ಗಂಭೀರ

    June 25, 2022
    Share

    ಬ್ರಹ್ಮಾವರ: ಬ್ರಹ್ಮಾವರ ಠಾಣೆ ವ್ಯಾಪ್ತಿಯ ಮಾಬುಕಳ ಸೇತುವೆಯ ಸಮೀಪ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಗಂಭೀರ ಗಾಯಗೊಂಡಿದ್ದಾರೆ.

    ಕಾರು ಚಾಲಕ ಅತಿ ವೇಗದಿಂದ ಕುಂದಾಪುರದಿಂದ ಉಡುಪಿಯತ್ತ ಕಾರು ಚಲಾಯಿಸಿಕೊಂಡು ಬರುತ್ತಿದ್ದಾಗ ನಿಯಂತ್ರಣ ಸಿಗದೆ ರಸ್ತೆ ವಿಭಜಕ ದಾಟಿ ಕುಂದಾಪುರದತ್ತ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಿಂದ ಕಾರು ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಕಾರು ಚಾಲಕನ ಕೈ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ರಹ್ಮಾವರ ಠಾಣೆಯ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 278

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.