Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗುಜರಿ ಬಸ್ ಗಳನ್ನು ರಸ್ತೆಗಿಳಿಸದಂತೆ ಸರಕಾರಕ್ಕೆ ಹೈಕೋರ್ಟ್ ಆದೇಶ
    ಇತ್ತೀಚಿನ ಸುದ್ದಿ

    ಗುಜರಿ ಬಸ್ ಗಳನ್ನು ರಸ್ತೆಗಿಳಿಸದಂತೆ ಸರಕಾರಕ್ಕೆ ಹೈಕೋರ್ಟ್ ಆದೇಶ

    December 28, 2023
    Share

    ಬೆಂಗಳೂರು: ನಿಗದಿತ ಕಿಲೋ ಮೀಟರ್ ಗಳಷ್ಟು ಓಡಾಟ ನಡೆಸಿ ಸಂಚಾರ ಸಾಮರ್ಥ್ಯ ಕಳೆದುಕೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಯ ಬಸ್ ಗಳನ್ನು ಗುಜರಿಗೆ ಹಾಕಬೇಕು. ಅಂತಹ ಬಸ್ ಗಳನ್ನು ಯಾವುದೇ ಕಾರಣಕ್ಕೂ ಪುನಃ ನಗರ, ಹಳ್ಳಿಗಳ ಮಾರ್ಗ ಅಥವಾ ಮತ್ತಾವುದೇ ಮಾರ್ಗಗಳಲ್ಲಿನ ಸಂಚಾರಕ್ಕೆ ಬಳಸಲು ಅನುಮತಿ ನೀಡಬಾರದು ಎಂದು ರಾಜ್ಯ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

    ಗುಜರಿಗೆ ಸೇರಬೇಕಿದ್ದ ಕೆಎಸ್ಸಾರ್ಟಿಸಿ ಬಸ್ಸನ್ನು ರಸ್ತೆಗಿಳಿಸಿದ್ದರಿಂದ 2006ರ ನವೆಂಬರ್ ನಲ್ಲಿ ಅಂಕೋಲಾದಲ್ಲಿ ಅಪಘಾತ ಸಂಭವಿಸಿ ಇಬ್ಬರು ವಿದ್ಯಾರ್ಥಿಗಳ ಸಾವಿಗೆ ಕಾರಣವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಹತ್ವದ ತೀರ್ಪು ಪ್ರಕಟಿಸಿದೆ.

    ಬಸ್ ಗಳು ಸಂಚಾರಕ್ಕೆ ಅರ್ಹವಾಗಿರುವ ಬಗ್ಗೆ ಪ್ರತೀ ವರ್ಷವೂ ಸಂಬಂಧಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ (RTO) ಸುಸ್ಥಿತಿ ದೃಢೀಕರಣ ಪತ್ರ (FC) ಪಡೆಯಬೇಕು. RTO ವತಿಯಿಂದ ದೃಢೀಕರಣ ಪತ್ರ ಪಡೆದ ಬಸ್ಗಳಿಗೆ ಮಾತ್ರವೇ ರಸ್ತೆಯಲ್ಲಿ ಸಂಚರಿಸಲು ಅನುಮತಿ ನೀಡಬೇಕು. ಕಾಲಕಾಲಕ್ಕೆ ಬಸ್ ಗಳನ್ನು ಪರಿಶೀಲಿಸಿ ರಿಪೇರಿ ಮಾಡಬೇಕು ಎಂದೂ ನ್ಯಾಯಪೀಠ ನಿರ್ದೇಶನಗಳನ್ನು ನೀಡಿದೆ.

    ತೀರ್ಪಿನಲ್ಲಿ ವಿವರಿಸಲಾದ ನಿರ್ದೇಶನಗಳ ಕಟ್ಟುನಿಟ್ಟಾಗಿ ಜಾರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ನ್ಯಾಯಪೀಠ ಅದೇಶಿಸಿದೆ.

    Post Views: 222

    Related Posts

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.