Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವೆಲ್ಡಿಂಗ್‌ ಮಾಡುತ್ತಿದ್ದ ಕಾರ್ಮಿಕ ಗಾಯಗೊಂಡು ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ವೆಲ್ಡಿಂಗ್‌ ಮಾಡುತ್ತಿದ್ದ ಕಾರ್ಮಿಕ ಗಾಯಗೊಂಡು ಸಾವು

    January 15, 2024
    Share

    ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದ ಖಾಸಗಿ ಪೆಟ್ರೋ ಕೆಮಿಕಲ್ ಕಂಪನಿಯೊಂದರಲ್ಲಿ ವೆಲ್ಡಿಂಗ್‌ ಮಾಡುತ್ತಿರುವ ಸಂದರ್ಭ ಅಗ್ನಿ ಅವಘಡ ಉಂಟಾಗಿ ಕಾರ್ಮಿಕ ರೊನಾಲ್ಡ್‌ ಪೌಲ್‌ ತೀವ್ರಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜ.13ರಂದು ನಡೆದಿದೆ.

    ರೊನಾಲ್ಡ್ ಪಾಲ್ ಇತರ ಆರು ಕಾರ್ಮಿಕರೊಂದಿಗೆ ಖಾಲಿ ಇದ್ದ ತೈಲ ಟ್ಯಾಂಕ್‌ನಲ್ಲಿ ವೆಲ್ಡಿಂಗ್ ಕೆಲಸದಲ್ಲಿ ತೊಡಗಿದ್ದಾಗ, ರೊನಾಲ್ಡ್ ಪಾಲ್ ಟ್ಯಾಂಕ್ ಮೇಲೆ ನಿಂತಿದ್ದರು. ಅದೇ ಸಮಯದಲ್ಲಿ, ಇತರ ಕಾರ್ಮಿಕರು ನೆಲದ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಪೌಲ್ ಟ್ಯಾಂಕ್‌ ಮೇಲೆ ಇದ್ದುದರಿಂದ ಒಮ್ಮೆಲೆ ಬೆಂಕಿ ಕೆನ್ನಾಲಿಗೆ ಆವರಿಸಿ ತೀವ್ರ ಸುಟ್ಟ ಗಾಯಕ್ಕೊಳಗಾಗಿ 20 ಅಡಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡರು. ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಇತರ ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲಾಗಿದೆ.

    Post Views: 256

    Related Posts

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026

    ರೈಲ್ವೆ ಗೇಟ್ ಅಪಘಾತ ತಡೆಗೆ ಆ್ಯಕ್ಷನ್; ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026

    ರೈಲ್ವೆ ಗೇಟ್ ಅಪಘಾತ ತಡೆಗೆ ಆ್ಯಕ್ಷನ್; ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.