Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ರೈಲ್ವೇ ಹಳಿ ಸಮೀಪ ಆತ್ಮಹತ್ಯೆಗೆ ಶರಣಾದ ನಿವೃತ್ತ ರೈಲ್ವೇ ಉದ್ಯೋಗಿ
    ಇತ್ತೀಚಿನ ಸುದ್ದಿ

    ಕಡಬ: ರೈಲ್ವೇ ಹಳಿ ಸಮೀಪ ಆತ್ಮಹತ್ಯೆಗೆ ಶರಣಾದ ನಿವೃತ್ತ ರೈಲ್ವೇ ಉದ್ಯೋಗಿ

    January 17, 2024
    Share

    ಕಡಬ: ನಿವೃತ್ತ ರೈಲ್ವೇ ಉದ್ಯೋಗಿಯೊಬ್ಬರು ರೈಲ್ವೇ ಹಳಿ ಸಮೀಪ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಸಮೀಪ ಕೋಡಿಂಬಾಳದಲ್ಲಿ ನಡೆದಿದೆ.

    ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಾಧವ ರೈ (62) ಆತ್ಮಹತ್ಯೆ ಮಾಡಿಕೊಂಡವರು.ಮಾಧವ ರೈ ಅವರ ಮೃತದೇಹ ಕೋಡಿಂಬಾಳದ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮೃತರು ಕೋಡಿಂಬಾಳದ ಅಯ್ಯಪ್ಪ ಭಜನಾ ಮಂದಿರದ ಸೇವಾ ಕಾರ್ಯದಲ್ಲಿಯೂ ಸಕ್ರಿಯವಾಗಿ ತೊಡಗಿಕೊಂಡಿದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಡಬ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತರು ಪತ್ನಿ ಹಾಗೂ 6 ಮಂದಿ ಮಕ್ಕಳನ್ನು ಅಗಲಿದ್ದಾರೆ.

    Post Views: 171

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.