Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»Breaking news: ಮುಕೇಶ್ ರಾಜೀನಾಮೆ, ರಿಲಯನ್ಸ್ ಜಿಯೋ ನೂತನ ‍ಮುಖ್ಯಸ್ಥ ಆಕಾಶ್ ಅಂಬಾನಿ
    ಇತ್ತೀಚಿನ ಸುದ್ದಿ

    Breaking news: ಮುಕೇಶ್ ರಾಜೀನಾಮೆ, ರಿಲಯನ್ಸ್ ಜಿಯೋ ನೂತನ ‍ಮುಖ್ಯಸ್ಥ ಆಕಾಶ್ ಅಂಬಾನಿ

    June 28, 2022
    Share

    ರಿಲಯನ್ಸ್ ಇಂಡಸ್ಟ್ರೀಸ್‌ನ ಮುಖ್ಯಸ್ಥ ಮುಕೇಶ್ ಅಂಬಾನಿ ಮಂಗಳವಾರ ರಿಲಯನ್ಸ್ ಜಿಯೋ ಮುಖ್ಯಸ್ಥ ಸ್ಥಾನದಿಂದ ಕೆಳಕ್ಕೆ ಇಳಿದಿದ್ದು, ಪುತ್ರ ಆಕಾಶ್ ಅಂಬಾನಿ ನೂತನ ಮುಖ್ಯಸ್ಥರಾಗಿದ್ದಾರೆ.

    ಅಂಬಾನಿಯವರ ಪುತ್ರ ಆಕಾಶ್ ಅಂಬಾನಿಯವರನ್ನು ನೂತನ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ ಎಂದು ಸಂಸ್ಥೆಯು ಮಾಹಿತಿ ನೀಡಿದೆ.

    ಜೂನ್ 27ರಿಂದ ಪಂಕಜ್ ಮೋಹನ್ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಜೂನ್ 27ರಂದು ನಡೆದ ಜಿಯೋ ಸಮಿತಿ ಸಭೆಯ ಬಳಿಕ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ವರದಿಯು ಉಲ್ಲೇಖ ಮಾಡಿದೆ.

    ಇನ್ನು ಪಂಕಜ್ ಮೋಹನ್ ವ್ಯವಸ್ಥಾಪಕ ನಿರ್ದೇಶಕರಾಗಿ ಐದು ವರ್ಷಗಳ ಕಾಲ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

    ಸ್ವತಂತ್ರ ವ್ಯವಸ್ಥಾಪಕರಾಗಿ ಐದು ವರ್ಷಗಳ ಅವಧಿಗೆ ರಾಮಿಂದರ್ ಸಿಂಗ್ ಗುರ್ಜಲ್ ಹಾಗೂ ಕೆವಿ ಔಧರಿರನ್ನು ನೇಮಕ ಮಾಡಲಾಗಿದೆ. ಇದು ಕೂಡಾ ಜೂನ್ 27ರಿಂದ ಜಾರಿಗೆ ಬರಲಿದೆ.

    ಆಕಾಶ್ ಅಂಬಾನಿ ಯಾರು?

    ಮುಕೇಶ್ ಅಂಬಾನಿ ಪುತ್ರ ಆಕಾಶ್ ಅಂಬಾನಿ ಈ ಹಿಂದೆ ರಿಲಯನ್ಸ್ ಜಿಯೋ ನಾನ್‌ ಎಕ್ಸಿಕ್ಯುಟಿವ್ ಡೈರೆಕ್ಟರ್ ಆಗಿದ್ದರು. ಈಗ ನೂತನ ಮುಖ್ಯಸ್ಥರಾಗಿ ಆಯ್ಕೆ ಆಗಿದ್ದಾರೆ. ಯುಎಸ್‌ನ ಬ್ರೌನ್ ಯೂನಿವರ್ಸಿಟಿಯಿಂದ ಅರ್ಥಶಾಸ್ತ್ರ ಪದವಿ ಪಡೆದಿರುವ ಆಕಾಶ್ ಅಂಬಾನಿ ಹೊಸ ತಂತ್ರಜ್ಞಾನ ಬೆಳವಣಿಗೆ ಕಾರ್ಯದಲ್ಲಿ ತೊಡಗಿಕೊಂಡರು. ಮುಂದಿನ ದಿನಗಳಲ್ಲಿ ತಂತ್ರಜ್ಞಾನವು ಎಲ್ಲರಿಗೂ ಲಭ್ಯವಾಗುವಂತೆ ಮಾಡುವ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುತ್ತಾರೆ ಎಂದು ಸಂಸ್ತೆಯು ಹೇಳಿಕೆಯಲ್ಲಿ ಉಲ್ಲೇಖ ಮಾಡಿದೆ.

    ಇನ್ನು ಟಿಆರ್‌ಎಐ ಪ್ರಕಾರ ಭಾರತದ ಅತೀ ದೊಡ್ಡ ಟೆಲಿಕಾಂ ಆಪರೇಟರ್ ರಿಲಯನ್ಸ್ ಜಿಯೋ ಏಪ್ರಿಲ್‌ನಲ್ಲಿ ಸುಮಾರು 16.8ರಷ್ಟು ಚಂದಾದಾರರನ್ನು ಹೊಂದಿದೆ.

    Post Views: 250

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.