Facebook Twitter Instagram
    Sunday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮುಳುಗಿದ ಹಡಗಿನಿಂದ ತೈಲಸೋರಿಕೆ – ಮೀನುಗಾರಿಕೆ ನಿಷೇಧ
    ಇತ್ತೀಚಿನ ಸುದ್ದಿ

    ಮಂಗಳೂರು: ಮುಳುಗಿದ ಹಡಗಿನಿಂದ ತೈಲಸೋರಿಕೆ – ಮೀನುಗಾರಿಕೆ ನಿಷೇಧ

    June 29, 2022
    Share

    ಮಂಗಳೂರು: ಇತ್ತೀಚೆಗೆ ಉಳ್ಳಾಲ ಬಟ್ಟಪ್ಪಾಡಿ ಸಮೀಪ ಸಮುದ್ರದಲ್ಲಿ ಮುಳುಗಡೆಯಾ ಹಡಗಿನಿಂದ ಸಣ್ಣ ಪ್ರಮಾಣದ ತೈಲ ಸೊರಿಕೆ ಹಿನ್ನಲೆ ಉಳ್ಳಾಲ ವಲಯ ಸುತ್ತಮುತ್ತಲಿನ ಸಮುದ್ರದಲ್ಲಿ ಮೀನುಗಾರಿಕೆಯನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

    ಉಳ್ಳಾಲ ವಲಯದ ಬಟ್ಟಪ್ಪಾಡಿ ಹತ್ತಿರದ ಸಮುದ್ರದಲ್ಲಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಸರಕು ಸಾಗಾಟದ ಹಡಗು ಮುಳುಗಡೆಯಾಗಿದ್ದು, ಹಡಗಿನ ಡರ್ಟಿ ವಾಟರ್ ಟ್ಯಾಂಕಿನಿಂದ ಸಣ್ಣ ಪ್ರಮಾಣದಲ್ಲಿ ತೈಲ ಸೋರಿಕೆಯಾಗುತ್ತಿದೆ. ಈ ಹಿನ್ನಲೆ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಇನ್ನು ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಯಾರಾದರೂ ಮೀನುಗಾರಿಕೆ ನಡೆಸಿದರೆ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ

    Post Views: 166

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.