Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಪಟಾಕಿ ಸಿಡಿದು ವ್ಯಕ್ತಿ ಗಂಭೀರ ಗಾಯ..!
    ಇತ್ತೀಚಿನ ಸುದ್ದಿ

    ಸುಳ್ಯ: ಪಟಾಕಿ ಸಿಡಿದು ವ್ಯಕ್ತಿ ಗಂಭೀರ ಗಾಯ..!

    February 21, 2024
    Share

    ಸುಳ್ಯ: ಪಟಾಕಿ ಸಿಡಿಸುವ ವೇಳೆ ವ್ಯಕ್ತಿಯೋರ್ವರ ಕೈಯಲ್ಲಿ ಪಟಾಕಿ ಸಿಡಿದು ಗಂಭೀರ ಗಾಯಗೊಂಡ ಘಟನೆ ಸುಳ್ಯ ಕನಕಮಜಲಿನಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿ ಗ್ರಾಮದ ಗಬ್ಬಲಡ್ಕ ಚಂದ್ರಶೇಖರ ಎಂದು ಗುರುತಿಸಲಾಗಿದೆ. ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದಲ್ಲಿ ಏಕಾಹ ಭಜನೆ ಮಂಗಳವಾರ ನಡೆಯುತ್ತಿತ್ತು. ಈ ವೇಳೆ ಗ್ರಾಮದ ಗಬ್ಬಲಡ್ಕ ಚಂದ್ರಶೇಖರ ಅವರು ಪಟಾಕಿಯೊಂದನ್ನು ಸಿಡಿಸುವ ವೇಳೆ ಕೈಯಲ್ಲೇ ಸ್ಫೋಟಗೊಂಡಿದ್ದು ಕೈಯ ಬೆರಳುಗಳಿಗೆ ಗಂಭೀರವಾಗಿ ಗಾಯವಾಗಿದೆ. ತಕ್ಷಣವೇ ಸ್ಥಳೀಯರು ಸೇರಿ ಅವರನ್ನು ಸುಳ್ಯದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

    Post Views: 191

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.