Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಕಾಯಿಲೆ ಪೀಡಿತ ಮಹಿಳೆ ಗುಣಮುಖ – ಜಿಲ್ಲೆಯಲ್ಲಿ ಮಂಗನಕಾಯಿಲೆ ಪ್ರಕರಣ ಶೂನ್ಯ
    ಇತ್ತೀಚಿನ ಸುದ್ದಿ

    ಉಡುಪಿ: ಕಾಯಿಲೆ ಪೀಡಿತ ಮಹಿಳೆ ಗುಣಮುಖ – ಜಿಲ್ಲೆಯಲ್ಲಿ ಮಂಗನಕಾಯಿಲೆ ಪ್ರಕರಣ ಶೂನ್ಯ

    February 27, 2024
    Share

    ಉಡುಪಿ: ಶಂಕಿತ ಮಂಗನಕಾಯಿಲೆ(ಕೆಎಫ್‌ಡಿ)ಗಾಗಿ ಕಳೆದ ಶನಿವಾರ ಪರೀಕ್ಷೆಗಾಗಿ ಕಳುಹಿಸಲಾದ ಇಬ್ಬರು ಜ್ವರಪೀಡಿತ ವ್ಯಕ್ತಿಗಳ ಸ್ಯಾಂಪಲ್‌ಗಳು ‘ನೆಗೆಟಿವ್’ ಫಲಿತಾಂಶವನ್ನು ತೋರಿಸಿವೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಐ.ಪಿ.ಗಡಾದ್ ತಿಳಿಸಿದ್ದಾರೆ. ಈ ಮೂಲಕ ಉಡುಪಿ ಜಿಲ್ಲೆಯಲ್ಲಿ ಮಂಗನಕಾಯಿಲೆಗಾಗಿ ಒಟ್ಟು ಮೂರು ಮಂದಿ ಶಂಕಿತರ ಸ್ಯಾಂಪಲ್‌ಗಳನ್ನು ಶಿವಮೊಗ್ಗದ ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕೆಂಚನೂರಿನ ಮಹಿಳೆಯೊಬ್ಬರಲ್ಲಿ ಮಾತ್ರ ಸೋಂಕು ಪತ್ತೆಯಾಗಿದ್ದು, ಉಳಿದ ಇಬ್ಬರದು ನೆಗೆಟಿವ್ ಆಗಿದೆ.ಹೀಗಾಗಿ ಸದ್ಯ ಜಿಲ್ಲೆಯಲ್ಲಿ ಯಾವುದೇ ಸಕ್ರಿಯ ಮಂಗನಕಾಯಿಲೆ ಪ್ರಕರಣಗಳು ಇಲ್ಲ.

    Post Views: 186

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.