Facebook Twitter Instagram
    Tuesday, June 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಿಜೆಪಿ ಪ್ರಣಾಳಿಕೆಗೆ ‘ನಿಮ್ಮ ಸಲಹೆ ನಮ್ಮ ಸಂಕಲ್ಪ’ – ದ.ಕ.ಜಿಲ್ಲೆಯಿಂದ 50 ಸಾವಿರ ಸಲಹೆ ಗುರಿ
    ಇತ್ತೀಚಿನ ಸುದ್ದಿ

    ಮಂಗಳೂರು: ಬಿಜೆಪಿ ಪ್ರಣಾಳಿಕೆಗೆ ‘ನಿಮ್ಮ ಸಲಹೆ ನಮ್ಮ ಸಂಕಲ್ಪ’ – ದ.ಕ.ಜಿಲ್ಲೆಯಿಂದ 50 ಸಾವಿರ ಸಲಹೆ ಗುರಿ

    March 16, 2024
    Share

    ಮಂಗಳೂರು: ಲೋಕಸಭಾ ಚುನಾವಣಾ ಪ್ರಣಾಳಿಕೆಗೆ ಬಿಜೆಪಿ ವಿವಿಧ ಸಲಹೆಗಳನ್ನು ಜನರಿಂದ ಪಡೆಯಲು ಉದ್ದೇಶಿಸಿದ್ದು, ಅದಕ್ಕಾಗಿ ‘ನಿಮ್ಮ ಸಲಹೆ ನಮ್ಮ ಗುರಿ’ ಎಂಬ ವಿನೂತನ ಪ್ರಯೋಗ ಆರಂಭಿಸಿದೆ. ದ.ಕ.ಜಿಲ್ಲೆಯಿಂದ 50ಸಾವಿರ ಸಲಹೆಗಳ ಗುರಿಯಿದೆ ಎಂದು ದ.ಕ.ಜಿಲ್ಲಾ ಲೋಕಸಭಾ ಚುನಾವಣಾ ಪ್ರಣಾಳಿಕಾ ಉಸ್ತುವಾರಿ ಸಿಎ ಶಾಂತರಾಂ ಶೆಟ್ಟಿ ತಿಳಿಸಿದರು. ನಗರದ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಹಿಂದಿನ ಪ್ರಣಾಳಿಕೆ ಹೇಳಿರುವ 95% ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ. ಆದ್ದರಿಂದ ಈ ಬಾರಿಯ ಪ್ರಣಾಳಿಕೆಗೆ ಸಲಹೆಗಳನ್ನು ಪಡೆಯಲು ಶಾಲೆ, ಕಾಲೇಜು, ದೇವಸ್ಥಾನ, ಮಾಲ್ ಗಳಲ್ಲಿ ಸಲಹಾ ಪೆಟ್ಟಿಗೆಗಳನ್ನು ಇಡಲಾಗುತ್ತದೆ‌. ಅದಕ್ಕೆ ಜನರು ತಮ್ಮ ಸಲಹೆಗಳನ್ನು ಬರೆದು ಹಾಕಬಹುದು ಎಂದರು. ಅಲ್ಲದೆ ನಮೋ ಆ್ಯಪ್, ಮಿಸ್ ಕಾಲ್ ನೀಡಿ ಸಲಹೆ ನೀಡಲು ಅವಕಾಶವಿದೆ. 9090902024 ಸಂಖ್ಯೆಗೆ ಕರೆ ಮಾಡಬಹುದು. ಕೃಷಿ, ಹೈನುಗಾರಿಕೆ, ಮೀನುಗಾರಿಕೆ, ವೈವಿಧ್ಯಮಯ ವಿಷಯಗಳಲ್ಲಿ ಸಲಹೆಗಳನ್ನು ನೀಡಬಹುದು. ಜೊತೆಗೆ ಪ್ರತೀ ಜಿಲ್ಲೆಗೆ ಎರಡು ಎಲ್ ಇಡಿ ವಾಹನಗಳು ಸಂಚರಿಸಲಿದ್ದು, ವಿಕಸಿತ ಭಾರತದ ಮೋದಿ ಗ್ಯಾರಂಟಿಯನ್ನು ಜಿಲ್ಲೆಯ ಮೂಲೆಮೂಲೆಗಳಿಗೆ ಕೊಂಡೊಯ್ಯಲಿದೆ. ಸಲಹೆ ಬಾಕ್ಸ್ ಅನ್ನು ಒಂದು ತಿಂಗಳಲ್ಲಿ ಕೇಂದ್ರಕ್ಕೆ ಕಳುಹಿಸಲಾಗುತ್ತದೆ ಎಂದು ಸಿಎ ಶಾಂತರಾಮ್ ಶೆಟ್ಟಿ ಹೇಳಿದರು.

    Post Views: 223

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.