Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ : ಸಂಪಾಜೆ ಗಡಿಯಲ್ಲಿ ನಕ್ಸಲರು ಪ್ರತ್ಯಕ್ಷ..!
    ಇತ್ತೀಚಿನ ಸುದ್ದಿ

    ಸುಳ್ಯ : ಸಂಪಾಜೆ ಗಡಿಯಲ್ಲಿ ನಕ್ಸಲರು ಪ್ರತ್ಯಕ್ಷ..!

    March 18, 2024
    Share

    ಮಡಿಕೇರಿ : 6 ವರ್ಷದ ಬಳಿಕ ಮತ್ತೆ ಕೊಡಗಿನಲ್ಲಿ ಪ್ರತ್ಯಕ್ಷಗೊಂಡ ನಕ್ಸಲರು ಸುಳ್ಯ ಸಮಪಾಜೆ ಗಡಿಯ ಮಡಿಕೇರಿ ಭಾಗದ ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಕಾಣಿಸಿಕೊಂಡಿದ್ದಾರೆ .

    8 ಜನರ ನಕ್ಸಲ್ ತಂಡ ಶನಿವಾರ ಸಂಜೆ ಪ್ರತ್ಯಕ್ಷ ವಾಗಿದ್ದರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ  ಘಟನೆ ನಡೆದಿದ್ದು,ಗುತ್ತಿಗಾರು, ಕೊಲ್ಲಮೊಗರು, ಕಲ್ಮಕರ್, ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಪ್ರದೇಶದಲ್ಲಿ ನಕ್ಸಲರು ಬೀಡು ಬಿಟ್ಟಿದ್ದಾರೆ ಎಂದು ಹೇಳಲಾಗಿದೆ. ಕೂಜಿಮಲೆ ಅಂಗಡಿಯೊಂದರಿಂದ 4 ಸಾವಿರ ರೂಪಾಯಿ ನಗದು ನೀಡಿ ದಿನಸಿ ಸಾಮಗ್ರಿ ಖರೀದಿಸಿ ತೆರಳಿದ್ದಾರೆ ಎಂದು ಹೇಳಲಾಗಿದೆ.  2012 ರಲ್ಲಿ ಕಾಲೂರು ಗ್ರಾಮದಲ್ಲಿ ಪ್ರತ್ಯಕ್ಷಗೊಂಡಿದ್ದರು.2018 ರಲ್ಲೂ ಫೆಬ್ರವರಿ ತಿಂಗಳಿನಲ್ಲಿ ಇದೆ ವ್ಯಾಪ್ತಿ ಸಂಪಾಜೆ ಗುಡ್ಡೆಗದ್ದೆಯಲ್ಲಿ ಪ್ರತ್ಯಕ್ಷಗೊಂಡಿದ್ದ ತಂಡ. ಲೋಕಸಭಾ ಚುನಾವಣೆ ಹಿನ್ನಲೆ ನಕ್ಸಲರು ಆಕ್ಟಿವ್ ಆಗಿದ್ದು ಕೇರಳದಿಂದ ಬಂದಿರಬಹುದೆಂದು ಶಂಕಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಪೊಲೀಸರಿಂದ ಕಟ್ಟೆಚ್ಚರ ವಹಿಸಿದ್ದು ತಪಾಸಣೆ ನಡೆಸುತ್ತಿದ್ದಾರೆ.

    Post Views: 294

    Related Posts

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026

    ರೈಲ್ವೆ ಗೇಟ್ ಅಪಘಾತ ತಡೆಗೆ ಆ್ಯಕ್ಷನ್; ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026

    ರೈಲ್ವೆ ಗೇಟ್ ಅಪಘಾತ ತಡೆಗೆ ಆ್ಯಕ್ಷನ್; ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.