Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ನಡುರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್
    ಇತ್ತೀಚಿನ ಸುದ್ದಿ

    ಉಡುಪಿ : ನಡುರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

    April 1, 2024
    Share

    ಉಡುಪಿ : ಎಲೆಕ್ಟ್ರಿಕ್ ಸ್ಕೂಟರ್ ಒಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.

    ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್ ಬಳಿಯಲ್ಲಿ ಈ ಘಟನೆ ನಡೆದಿದ್ದು ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.ಘಟನೆಯಿಂದಾಗಿ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ.
    ಎಲೆಕ್ಟ್ರಿಕ್ ಸ್ಕೂಟರ್ ಗಳು ಬೆಂಕಿಗಾಹುತಿಯಾಗುತ್ತಿರುವ ಪ್ರಕರಣಗಳು ಏರಿಕೆಯಲ್ಲೇ ಇದ್ದು, ಕೇಂದ್ರ ಸರಕಾರ ಈ ಬಗ್ಗೆ ಯಾವುದೇ ಕ್ರಮಕೈಗೊಳ್ಳದೇ ಇರುವುದು ವಿಪರ್ಯಾಸವಾಗಿದೆ.

    Post Views: 197

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.