Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಬೋರ್ನ್ವಿಟಾವನ್ನು ‘ಆರೋಗ್ಯ’ ಪಾನೀಯ ವರ್ಗದಿಂದ ತೆಗೆದು ಹಾಕಲು ಇ – ಕಾಮರ್ಸ್‌ ಕಂಪನಿಗಳಿಗೆ ಸೂಚನೆ
    ಇತ್ತೀಚಿನ ಸುದ್ದಿ

     ಬೋರ್ನ್ವಿಟಾವನ್ನು ‘ಆರೋಗ್ಯ’ ಪಾನೀಯ ವರ್ಗದಿಂದ ತೆಗೆದು ಹಾಕಲು ಇ – ಕಾಮರ್ಸ್‌ ಕಂಪನಿಗಳಿಗೆ ಸೂಚನೆ

    April 14, 2024
    Share

    ನವದೆಹಲಿ : ಮಕ್ಕಳಿಗೆ ಕುಡಿಸುವ ಬೋರ್ನ್ ವಿಟಾ ಇನ್ನು ಮುಂದೆ ಹೆಲ್ತ್ ಡ್ರಿಂಕ್ಸ್ ವರ್ಗದಿಂದ ತೆಗೆದು ಹಾಕುವಂತೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಇ-ಕಾಮರ್ಸ್ ಕಂಪನಿಗಳಿಗೆ ಸಲಹೆ ನೀಡಿದೆ. ಪೋರ್ಟಲ್ ಮತ್ತು ಪ್ಲಾಟ್‍ಫಾರ್ಮ್‍ಗಳಲ್ಲಿ ಬೋರ್ನ್‍ವಿಟಾ ಸೇರಿದಂತೆ ಎಲ್ಲಾ ಪಾನೀಯಗಳು ಈ ವರ್ಗದಿಂದ ಕೈಬಿಡುವಂತೆ ಆದೇಶ ನೀಡಲಾಗಿದೆ.

    ಕಾರಣ ಏನು…

    ಒಬ್ಬ ಯುಟ್ಯೂಬರ್ ಬೋರ್ನ್ ವೀಟಾದಲ್ಲಿ ಹೆಚ್ಚಿನ ಪ್ರಮಾಣ ಸಕ್ಕರೆ ಅಂಶ ಇರುವ ಬಗ್ಗೆ ವಿಡಿಯೋ ಮಾಡಿದ್ದ, ಅಲ್ಲದೆ ಪ್ರಯೋಗ ಮೂಲಕ ಆತ ಅದನ್ನು ತೋರಿಸಿದ್ದ. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರಕಾರ ನ್ಯಾಷನಲ್ ಕಮಿಷನ್ ಫಾರ್ ಪ್ರೊಟೆಕ್ಷನ್ ಆಫ್ ಚೈಲ್ಡ್ ರೈಟ್ಸ್‌ನ ತನಿಖೆಯಯಲ್ಲಿ ಬೋರ್ನ್‍ವಿಟಾ ಹೆಚ್ಚಿನ ಸಕ್ಕರೆ ಮಟ್ಟವನ್ನು ಹೊಂದಿದೆ ಎಂದು ತಿಳಿದುಬಂದಿದೆ. ಇದು ಸ್ವೀಕಾರಾರ್ಹ ಮಿತಿಗಳಿಗಿಂತ ಹೆಚ್ಚು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಂಪನಿಗಳು ಸುರಕ್ಷತಾ ಮಾನದಂಡಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಲು ವಿಫಲವಾಗಿವೆ. ಅಲ್ಲದೇ ಆರೋಗ್ಯಕರ ಪಾನೀಯಗಳು ಎಂದು ಬಿಂಬಿಸುತ್ತಿರುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲು ಎನ್‍ಸಿಪಿಸಿಆರ್, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಕ್ಕೆ (FSSAI) ಸೂಚಿಸಿತ್ತು.

    Post Views: 265

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.