Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನಲ್ಲಿ ಇನ್ಮುಂದೆ ರೇಡಾರ್ ಕಣ್ಣಾವಲು
    ಇತ್ತೀಚಿನ ಸುದ್ದಿ

    ಮಂಗಳೂರಿನಲ್ಲಿ ಇನ್ಮುಂದೆ ರೇಡಾರ್ ಕಣ್ಣಾವಲು

    May 16, 2024
    Share

    ಮಂಗಳೂರು: ರಾಜ್ಯದಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರಗಳ ಪಟ್ಟಿಯಲ್ಲಿರುವ ಮಂಗಳೂರು ಇನ್ಮುಂದೆ ಅತ್ಯಾಧುನಿಕ ಕ್ಯಾಮರಾ ಹಾಗೂ ರೇಡಾರ್ ಕಣ್ಗಾವಲಿಗೆ ಒಳಪಡಲಿದೆ. ನಗರದ ಆಯಕಟ್ಟಿನ ಪ್ರದೇಶಗಳ ಮೇಲೆ ರೇಡಾರ್ ಹದ್ದಿನ ಕಣ್ಣಿಟ್ಟಿದ್ದು ಸಂಚಾರ ನಿಯಂತ್ರಣ ವ್ಯವಸ್ಥೆಯು ಫುಲ್ ಅಪ್ಟೇಡ್ ಆಗಿದೆ. 

    ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಅತ್ಯಾಧುನಿಕ ಟ್ರಾಫಿಕ್ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಇದಕ್ಕಾಗಿ ಈಗಾಗಲೇ ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಕ್ಯಾಮರಾ ಹಾಗೂ ರೇಡಾರ್ ವ್ಯವಸ್ಥೆ ಅಳವಡಿಸಲಾಗಿದೆ.

    ಟ್ರಾಫಿಕ್ ದಟ್ಟನೆ ಹೆಚ್ಚಾದಲ್ಲಿ ಸಿಗ್ನಲ್‌ನಲ್ಲಿ ಬದಲಾವಣೆ ಸೇರಿದಂತೆ ಮೊದಲಾದವನ್ನು ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಮಾಡಲಿದೆ. ಈಗಾಗಲೇ 75ಕ್ಕೂ ಹೆಚ್ಚು ಕ್ಯಾಮೆರಾ ಸ್ಮಾರ್ಟ್ ಸಿಟಿಯಿಂದ ಅಳವಡಿಸಲಾಗಿದ್ದು ಮುಂದೆ 250ಕ್ಕೂ ಹೆಚ್ಚು ಅತ್ಯಾಧುನಿಕ ಕ್ಯಾಮೆರಾ ಅಳವಡಿಸಬೇಕಾಗಿದೆ. ಒಟ್ಟಿನಲ್ಲಿ ಇನ್ಮುಂದೆ ಮಂಗಳೂರು ನಗರದಲ್ಲಿ ವಾಹನಸವಾರರು ಬೇಕಾಬಿಟ್ಟಿ ಸಂಚಾರ ಸುಲಭವಲ್ಲ ಎಂಬುದನ್ನು ಅರಿತು ತಮ್ಮ ಸುರಕ್ಷತೆಗೆ ಮಹತ್ವ ನೀಡಬೇಕಾದ ಅವಶ್ಯಕತೆ ಇದೆ ಎಂದು ತಿಳಿದವರು ಹೇಳುತ್ತಿದ್ದಾರೆ.

    Post Views: 405

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.