Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಷ್ಟ್ರೀಯ ಸುದ್ದಿ»ಕೇಂದ್ರದಲ್ಲಿ ಸರ್ಕಾರ ರಚಿಸಲು ಮೋದಿಗೆ ಮಿತ್ರ ಪಕ್ಷಗಳಿಂದ ಬೆಂಬಲ ಪತ್ರ: ಇಂದು ಸಂಜೆ 7.30ಕ್ಕೆ ರಾಷ್ಟ್ರಪತಿ ಭೇಟಿ
    ರಾಷ್ಟ್ರೀಯ ಸುದ್ದಿ

    ಕೇಂದ್ರದಲ್ಲಿ ಸರ್ಕಾರ ರಚಿಸಲು ಮೋದಿಗೆ ಮಿತ್ರ ಪಕ್ಷಗಳಿಂದ ಬೆಂಬಲ ಪತ್ರ: ಇಂದು ಸಂಜೆ 7.30ಕ್ಕೆ ರಾಷ್ಟ್ರಪತಿ ಭೇಟಿ

    June 5, 2024
    Share

    ನವದೆಹಲಿ: ಇಂದು ಎನ್ ಡಿಎ ಸಂಸದ ಸಭೆ ನರೇಂದ್ರ ಮೋದಿಯವರ ನಿವಾಸದಲ್ಲಿ ನಡೆಯಿತು. ಈ ಸಭೆಯಲ್ಲಿ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು, ಶಿಂಧೆ ಬಣದಿಂದಲೂ ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ರಚಿಸೋದಕ್ಕೆ ಬೆಂಬಲ ನೀಡಿ, ಅಧಿಕೃತ ಪತ್ರ ನೀಡಿದ್ದಾವೆ. ಹೀಗಾಗಿ ಇಂದು ಸಂಜೆ 7.30ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಲಿರುವಂತ ಮೋದಿ, ಸರ್ಕಾರ ರಚಿಸೋದಕ್ಕೆ ಹಕ್ಕು ಮಂಡನೆ ಮಾಡಲಿದ್ದಾರೆ.

    ನವದೆಹಲಿಯ ಮೋದಿ ನಿವಾಸದಲ್ಲಿ ಇಂದು ಎನ್ ಡಿಎ ಮೈತ್ರಿಕೂಟಗಳ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್, ಶಿಂಧೆ ಸೇರಿದಂತೆ ವಿವಿಧ ನಾಯಕರು ಭಾಗಿಯಾಗಿದ್ದರು. ಅಮಿತ್ ಶಾ ಸೇರಿದಂತೆ ವಿವಿಧ ಬಿಜೆಪಿ ಸಂಸದರು ಭಾಗಿಯಾಗಿದ್ದರು. ಈ ಸಭೆಯಲ್ಲಿ ಎನ್ ಡಿಎ ಪಕ್ಷದಿಂದ ಕೇಂದ್ರದಲ್ಲಿ ಸರ್ಕಾರ ರಚಿಸೋದಕ್ಕೆ ಬೆಂಬಲಿಸಿ ಪತ್ರವನ್ನು ಮಿತ್ರ ಪಕ್ಷಗಳಿಂದ ನೀಡಲಾಗಿದೆ.

    ಮಿತ್ರ ಪಕ್ಷಗಳು ಬಿಜೆಪಿಗೆ ಬೆಂಬಲಿಸಿದಂತ ಪತ್ರ ಮೋದಿಯವರ ಕೈ ಸೇರಿದೆ. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಅಲ್ಲದೇ ಶಿಂಧೆ ಬಣದಿಂದಲೂ ಎನ್ ಡಿಎಗೆ ಬೆಂಬಲವನ್ನು ಸರ್ಕಾರ ರಚಿಸೋದಕ್ಕೆ ಘೋಷಣೆ ಮಾಡಿ ಅಧಿಕೃತವಾಗಿ ಪತ್ರವನ್ನು ನೀಡಲಾಗಿದೆ.

    ಈ ಹಿನ್ನಲೆಯಲ್ಲಿ ಎನ್ ಡಿಎ ಮಿತ್ರ ಪಕ್ಷಗಳೊಂದಿಗೆ ಸ್ಪಷ್ಟ ಬಹುಮತ ಸಾಧಿಸಿದ್ದು, ಇಂದು ಸಂಜೆ 7.30ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮೋದಿ ಭೇಟಿಯಾಗಲಿದ್ದಾರೆ. ಮಿತ್ರ ಪಕ್ಷಗಳ ಬೆಂಬಲ ಪತ್ರವನ್ನು, ಸರ್ಕಾರ ರಚಿಸೋದಕ್ಕೆ ಹಕ್ಕು ಮಂಡಿಸಲು ಅವಕಾಶ ಕೋರಿ ಮನವಿಯನ್ನು ಸಲ್ಲಿಸಲಿದ್ದಾರೆ. ಈ ಮೂಲಕ ಜೂನ್.8ರಂದು 3ನೇ ಬಾರಿಗೆ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸೋದು ಫಿಕ್ಸ್ ಆದಂತೆ ಆಗಿದೆ.

    Post Views: 243

    Related Posts

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಚಲಿಸುತ್ತಿದ್ದ ಬೈಕ್‌ನಲ್ಲೇ ಮದ್ಯಪಾನ; ವೈರಲ್ ವಿಡಿಯೊ ಬೆನ್ನಲ್ಲೇ ಸವಾರ ಅರೆಸ್ಟ್

    July 16, 2026

     ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ : ಶಿಕ್ಷಕಿಯರು, ಅಡುಗೆ ಸಹಾಯಕಿ ಸೇರಿ ನಾಲ್ವರ ವಿರುದ್ಧ ‘FIR’ ದಾಖಲು!

    July 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.