Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ಕಮರಿಗೆ ಬಿದ್ದ ಕಾರು, 6 ತಿಂಗಳ ಮಗು ಸೇರಿ ಕಾರಿನಲ್ಲಿದ್ದವರು ಪವಾಡಸದೃಶ ಪಾರು
    ಇತ್ತೀಚಿನ ಸುದ್ದಿ

    ಬಂಟ್ವಾಳ : ಕಮರಿಗೆ ಬಿದ್ದ ಕಾರು, 6 ತಿಂಗಳ ಮಗು ಸೇರಿ ಕಾರಿನಲ್ಲಿದ್ದವರು ಪವಾಡಸದೃಶ ಪಾರು

    July 13, 2022
    Share

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳವಾದ ಕಮರಿಗೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ ಅಂಚಿ ಕಟ್ಟೆ ಎಂಬಲ್ಲಿ ನಡೆದಿದೆ.

    ಬೆಳ್ತಂಗಡಿ ತಾಲೂಕಿನ ಜಾರಿಗೆ ಬೈಲು ನಿವಾಸಿಗಳಾದ ಕಾರಿನ ಚಾಲಕ ಸಾಹಿಕ್, ಪ್ರಯಾಣಿಕರಾದ ಶಾಹಿನಾ, ಪೌಜಿಯಾ, ಸೌದ ಮತ್ತು 6 ತಿಂಗಳ ಮಗು ಪವಾಡಸದೃಶವಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

    ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿರುವ ಕಮರಿಗೆ ತಲೆಕೆಳಗಾಗಿ ಕಾರು ಉರುಳಿ ಬಿದ್ದಿದೆ.

    ಅದೃಷ್ಟವಶಾತ್ ಕಾರಿನಲ್ಲಿದ್ದ 6 ತಿಂಗಳ ಮಗು ಸಹಿತ ಐದು ಮಂದಿ ಪ್ರಯಾಣಿಕರು ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

    ಸಣ್ಣಪುಟ್ಟ ಗಾಯಗೊಂಡ ಇವರು ಬಂಟ್ವಾಳ ಸರಕಾರಿ ಆಸ್ಪತ್ರೆಯ ಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಮಂಗಳೂರು ಖಾಸಗಿ ಆಸ್ಪತ್ರೆಯ ಲ್ಲಿ ಸಂಬಂಧಿಕರೊರ್ವರು ಹುಷಾರಿಲ್ಲದ ಕಾರಣಕ್ಕಾಗಿ ದಾಖಲಾಗಿದ್ದು ಅವರ ಯೋಗ ಕ್ಷೇಮ ವಿಚಾರಿಸುವ ಸಲುವಾಗಿ ತೆರಳುವ ವೇಳೆ ಈ ಘಟನೆ ನಡೆದಿದೆ.

    ರಾಷ್ಟ್ರೀಯ ಹೆದ್ದಾರಿ ಹಲವಾರು ತಿರುವುಗಳನ್ನು ಹೊಂದಿದ್ದು, ಕಳೆದ ಕೆಲ ದಿನಗಳಿಂದ ಸುರಿಯುವ ಮಳೆಗೆ ಹೆದ್ದಾರಿ ಪಕ್ಕದ ಗುಡ್ಡ ಜರಿದು , ರಸ್ತೆಗೆ ಮಣ್ಣು ಬಿದ್ದಿರುವ ಹಿನ್ನೆಲೆಯಲ್ಲಿ ರಸ್ತೆ ಜಾರುತ್ತಿದ್ದು ಅವಘಡ ಸಂಭವಿಸರಬೇಕು ಎನ್ನಲಾಗಿದೆ.

    ಸ್ಥಳಕ್ಕೆ ತುರ್ತಾಗಿ ಎಮರ್ಜೆನ್ಸಿ 112 ಪೋಲೀಸ್ ವಾಹನ ತೆರಳಿದ್ದು ಅಲ್ಲಿನ ಗಾಯಗಳನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ.
    ಮೆಲ್ಕಾರ್ ಟ್ರಾಫಿಕ್ ಎಸ್. ಐ.ಮೂರ್ತಿ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 251

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.