Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು; ಸಮಸ್ಯೆ ಹೇಳಿದರೆ ಸಿಗಲಿದೆ 10,000 ಬಹುಮಾನ!
    ಇತ್ತೀಚಿನ ಸುದ್ದಿ

    ಮಂಗಳೂರು; ಸಮಸ್ಯೆ ಹೇಳಿದರೆ ಸಿಗಲಿದೆ 10,000 ಬಹುಮಾನ!

    July 15, 2022
    Share

    ಮಂಗಳೂರು:ನಗರದ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಲು ಸ್ಪರ್ಧೆಯೊಂದನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಸಮಸ್ಯೆ ಪೋಸ್ಟ್ ಮಾಡಿದವರಿಗೆ ಬಹುಮಾನ ಸಿಗಲಿದೆ. ಈ ಕುರಿತ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ನಗರ ವ್ಯಾಪ್ತಿಯಲ್ಲಿ ಸಮಸ್ಯೆ ಇರುವ ರಸ್ತೆ, ತೋಡು, ಒಳಚರಂಡಿ ಇತ್ಯಾದಿ ಯಾವುದೇ ಸಮಸ್ಯೆ ಇದ್ದರೂ ಅದರ ಬಗ್ಗೆ ಮೂರು ನಿಮಿಷಗಳ ವಿಡಿಯೊ ಮಾಡಿ, ನಿಮ್ಮ ಫೇಸ್‌ಬುಕ್‌ ಅಥವಾ ಇನ್‌ಸ್ಟಾಗ್ರಾಂನಲ್ಲಿ ಹಾಕಬೇಕು. ವೈಯಕ್ತಿಕವಾಗಿ ಪೋಸ್ಟ್‌ ಮಾಡಿದಾಗ, ಅದನ್ನು ವೈಯಕ್ತಿಕ ಸ್ಪರ್ಧೆ ಎಂದು ಪರಿಗಣಿಸಲಾಗುವುದು. ಊರಿನವರು, ಸಂಸ್ಥೆ, ಗುಂಪಿನವರು ಭಾಗವಹಿಸಿದಾಗ ಅದನ್ನು ಗುಂಪು ಸ್ಪರ್ಧೆಯಲ್ಲಿ ಪರಿಗಣಿಸಲಾಗುವುದು. ಯಾರ ಪೋಸ್ಟ್‌ಗೆ ಹೆಚ್ಚು ಲೈಕ್ ಬಂದಿದೆಯೋ ಅವರಿಗೆ ಈ ಎರಡು ಪ್ರಶಸ್ತಿ ನೀಡಲಾಗುವುದು. ಯಾವುದೇ ವ್ಯಕ್ತಿ ನಿಂದನೆ, ಜಾತಿನಿಂದನೆ ಮಾಡಬಾರದು ಎಂದು ಪೋಸ್ಟ್‌ನಲ್ಲಿ ತಿಳಿಸಲಾಗಿದೆ.  ಸ್ಪರ್ಧೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಿಗೆ ಸೀಮಿತವಾಗಿದೆ. ಒಂದು ವಾರದಲ್ಲಿ ಯಾರ ಪೋಸ್ಟ್‌ಗೆ ಹೆಚ್ಚು ಲೈಕ್ ಬಂದಿದೆ ಎಂಬುದನ್ನು ಪರಿಗಣಿಸಿ ಗುಂಪು ಸ್ಪರ್ಧೆಗೆ ಪ್ರಥಮ 10 ಸಾವಿರ, ದ್ವಿತೀಯ 5,000, ವೈಯಕ್ತಿಕ ಪ್ರಥಮ 5,000, ದ್ವಿತೀಯ 2,500 ಬಹುಮಾನ ನೀಡಲಾಗುತ್ತದೆ. 

    ಸಾಮಾಜಿಕ ಜಾಲತಾಣಕ್ಕೆ ಅಪ್‌ಲೋಡ್ ಮಾಡಿದ ವಿಡಿಯೊವನ್ನು ಈ ಮೊಬೈಲ್ ಫೋನ್ ಸಂಖ್ಯೆಗೆ 99166 91455 ಕಳುಹಿಸಬೇಕು ಎಂದು ಈ ವಿನೂತನ ಜಾಗೃತಿ ಸ್ಪರ್ಧೆ ಹಮ್ಮಿಕೊಂಡಿರುವ ಬಂಧುತ್ವ ಸಂಘಟನೆ ತಿಳಿಸಿದೆ.

    Post Views: 230

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.