Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ಯಾರಿಸ್ ಒಲಿಂಪಿಕ್ಸ್; ಭಾರತಕ್ಕೆ ಮೊದಲ ಪದಕ – ಐತಿಹಾಸಿಕ ಗೆಲುವಿನೊಂದಿಗೆ ಕಂಚು ಗೆದ್ದ ಮನು ಭಾಕರ್‌
    ಇತ್ತೀಚಿನ ಸುದ್ದಿ

    ಪ್ಯಾರಿಸ್ ಒಲಿಂಪಿಕ್ಸ್; ಭಾರತಕ್ಕೆ ಮೊದಲ ಪದಕ – ಐತಿಹಾಸಿಕ ಗೆಲುವಿನೊಂದಿಗೆ ಕಂಚು ಗೆದ್ದ ಮನು ಭಾಕರ್‌

    July 29, 2024
    Share

    ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಪದಕ ಪಟ್ಟಿಯಲ್ಲಿ ಹೆಸರು ಮೂಡಿಸಿದೆ. 10 ಮೀಟರ್ ವನಿತಾ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತದ ಮನು ಭಾಕರ್ ಅವರು ಕಂಚು ಗೆದ್ದು ಸಂಭ್ರಮಿಸಿದ್ದಾರೆ.

    ಕೊರಿಯಾ, ಚೀನಾ ಆಟಗಾರರ ಹೋರಾಟದ ನಡುವೆ ಅಚಲವಾದ ಆತ್ಮ ವಿಶ್ವಾಸವನ್ನು ಪ್ರದರ್ಶಿಸಿದ ಮನು ಭಾಕರ್ 10 ಮೀಟರ್ ವನಿತಾ ಏರ್ ಪಿಸ್ತೂಲ್ ಫೈನಲ್‌ ನಲ್ಲಿ ಮೂರನೇ ಸ್ಥಾನಿಯಾದರು. 221.7 ಅಂಕ ಪಡೆದರು. ಕೊರಿಯಾದ ಇಬ್ಬರು ಮೊದಲೆರಡು ಸ್ಥಾನ ಪಡೆದರು.

    ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಪದಕ ಪಟ್ಟಿಯಲ್ಲಿ ಹೆಸರು ಮೂಡಿಸಿದೆ. 10 ಮೀಟರ್ ವನಿತಾ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತದ ಮನು ಭಾಕರ್ ಅವರು ಕಂಚು ಗೆದ್ದು ಸಂಭ್ರಮಿಸಿದ್ದಾರೆ.

    ಕೊರಿಯಾ, ಚೀನಾ ಆಟಗಾರರ ಹೋರಾಟದ ನಡುವೆ ಅಚಲವಾದ ಆತ್ಮ ವಿಶ್ವಾಸವನ್ನು ಪ್ರದರ್ಶಿಸಿದ ಮನು ಭಾಕರ್ 10 ಮೀಟರ್ ವನಿತಾ ಏರ್ ಪಿಸ್ತೂಲ್ ಫೈನಲ್‌ ನಲ್ಲಿ ಮೂರನೇ ಸ್ಥಾನಿಯಾದರು. 221.7 ಅಂಕ ಪಡೆದರು. ಕೊರಿಯಾದ ಇಬ್ಬರು ಮೊದಲೆರಡು ಸ್ಥಾನ ಪಡೆದರು.

    Post Views: 260

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.