Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಷ್ಟ್ರಪ್ರಶಸ್ತಿ ಘೋಷಣೆ ‘ಕಾಂತಾರ’ ಸಿನಿಮಾ ನಟ ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ
    ಇತ್ತೀಚಿನ ಸುದ್ದಿ

    ರಾಷ್ಟ್ರಪ್ರಶಸ್ತಿ ಘೋಷಣೆ ‘ಕಾಂತಾರ’ ಸಿನಿಮಾ ನಟ ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ

    August 16, 2024
    Share

    ಕನ್ನಡ ಚಿತ್ರರಂಗದ ದಶಕಗಳ ರಾಷ್ಟ್ರಪ್ರಶಸ್ತಿ ಬರವನ್ನು ನಟ ರಿಷಬ್ ಶೆಟ್ಟಿ ನೀಗಿಸಿದ್ದಾರೆ. ರಿಷಬ್ ಶೆಟ್ಟಿ ಅವರ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪ್ರಾಪ್ತಿಯಾಗಿದೆ. ‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಯನ್ನು ಪರಿಗಣಿಸಿ ಅವರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

    ಕನ್ನಡ ಸಿನಿಮಾ ನಟರೊಬ್ಬರಿಗೆ ರಾಷ್ಟ್ರಪ್ರಶಸ್ತಿ ದೊರೆತು ದಶಕಗಳೇ ಆಗಿಬಿಟ್ಟಿದ್ದವು. ಆ ಬರವನ್ನು ಈಗ ನೀಗಿದ್ದು, ನಟ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ದೊರೆತಿದೆ. ‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ದೊರೆತಿದೆ. ಈ ವರ್ಷ ರಿಷಬ್ ಶೆಟ್ಟಿಗೆ ಮಲಯಾಳಂ ನಟ ಮಮ್ಮುಟಿ, ಹಿಂದಿಯ ವಿಕ್ರಾಂತ್ ಮೆಸ್ಸಿ ಇನ್ನೂ ಹಲವು ನಟರಿಂದ ಸ್ಪರ್ಧೆ ಇತ್ತು.

    ಆದರೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಒಲಿದಿದೆ. ದಶಕಗಳ ಹಿಂದೆ ನಟ ಕಮಲ್ ಹಾಸನ್ ಸಹೋದರ ಚಾರುಹಾಸನ್ ಅವರಿಗೆ ಕನ್ನಡದ ‘ತಬರನ ಕತೆ’ ಸಿನಿಮಾದ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ದೊರೆತಿತ್ತು. ಅದಾದ ಬಳಿಕ ‘ನಾನು ಅವನಲ್ಲ ಅವಳು’ ಸಿನಿಮಾದ ಅತ್ಯುತ್ತಮ ನಟನೆಗೆ ಸಂಚಾರಿ ವಿಜಯ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿತ್ತು. ಅದಾದ ಬಳಿಕ ಇನ್ಯಾವುದೇ ಕನ್ನಡದ ನಟರಿಗೆ ರಾಷ್ಟ್ರಪ್ರಶಸ್ತಿ ದೊರೆತಿರಲಿಲ್ಲ. ಇದೀಗ ಆ ಬಹು ಸಮಯದ ಬರವನ್ನು ರಿಷಬ್ ಶೆಟ್ಟಿ ನೀಗಿಸಿದ್ದಾರೆ.

    Post Views: 280

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.