Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಕೆಲಸಕ್ಕಿದ್ದ ಯಜಮಾನನ ಮನೆಗೆ ಕನ್ನ-ದಂಪತಿಯನ್ನು ಬಂಧಿಸಿದ ಪೊಲೀಸರು
    ಇತ್ತೀಚಿನ ಸುದ್ದಿ

    ವಿಟ್ಲ: ಕೆಲಸಕ್ಕಿದ್ದ ಯಜಮಾನನ ಮನೆಗೆ ಕನ್ನ-ದಂಪತಿಯನ್ನು ಬಂಧಿಸಿದ ಪೊಲೀಸರು

    July 19, 2022
    Share

    ವಿಟ್ಲ: ವಿಟ್ಲ ಮುಡ್ನೂರು ದಂಬೆತಾರು ಮನೆಯಿಂದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಕೆಲಸಕ್ಕಿದ್ದ ಪುತ್ತೂರು ಮೂಲದ ದಂಪತಿಯನ್ನು ಬಂಧಿಸಿದ್ದಾರೆ.ಬಂಧಿತರನ್ನು ಸರ್ವೆ ಬಾವಿಕಟ್ಟೆ ನಿವಾಸಿ ಪ್ರಮೋದ್(26) ಮತ್ತು ಅವನ ಪತ್ನಿ ಸುಮತಿ(25) ಎಂದು ಗುರುತಿಸಲಾಗಿದೆ. ಇವರಿಬ್ಬರು ದಂಬೆತಾರು ವಿನಯ ಚಂದ್ರನಾಯಕ್ ರವರ ಮನೆಯಲ್ಲಿ ಕೂಲಿ ಕೆಲಸಕ್ಕಿದ್ದು, ಮನೆಯ ಬೆಡ್ ರೂಮ್ ನ ಕಪಾಟಿನಲ್ಲಿದ್ದ ಚಿನ್ನದ ಬ್ರಾಸ್ ಲೈಟ್-1, ಚಿನ್ನದ ಲಕ್ಷ್ಮಿ ಚೈನ್-01, ಚಿನ್ನದ ಪದಕ ಸಹಿತ ಚೈನು -1, ಚಿನ್ನದ ಲಕ್ಷ್ಮಿ ಪದಕ ಸಹಿತ ಚೈನ್-01, ಚಿನ್ನದ ಉಂಗುರಗಳು -03 (Total- 98Gram) ಚಿನ್ನಾಭರಣಗಳು , ಸದ್ರಿ ಚಿನ್ನಾಭರಣಗಳ ಒಟ್ಟು ಮೌಲ್ಯ ಅಂದಾಜು 1,48,000/ ರೂಪಾಯಿಯ ಚಿನ್ನಾಭರಣಗಳನ್ನು ಕಳವುಗೈದಿದ್ದರು ಈ ಬಗ್ಗೆ ತನಿಖೆ ಆರಂಭಿಸಿದ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದು, ಕಳವಾಗಿದ್ದ 98 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ವಿಟ್ಲ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ, ಮಂಜುನಾಥ ಟಿ., ಪೊಲೀಸ್ ಹೆಡ್ ಕಾನ್ಸ್ಟೇಬಲ್ ಗಳಾದ ಜಯರಾಮ ಕೆ.ಟಿ., ರಕ್ಷಿತ್, ಕರುಣಾಕರ, ಪೊಲೀಸ್ ಕಾನ್ಸ್ಟೇಬಲ್ ಗಳಾದ ಹೇಮರಾಜ್, ಸತೀಶ್, ಮನೋಜ್ ಕುಮಾರ್, ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಸವಿತಾ ರವರು ಪಾಲ್ಗೊಂಡಿದ್ದರು.

    Post Views: 219

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.