Facebook Twitter Instagram
    Wednesday, July 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ವೃದ್ಧೆಯನ್ನು ಕೊಂದು ಮೃತದೇಹವನ್ನು ಹಿತ್ತಿಲಿನಲ್ಲಿ ಹೂತು ಹಾಕಿದ ಪ್ರಕರಣ- ಮಣಿಪಾಲದಲ್ಲಿ ಇಬ್ಬರ ಬಂಧನ
    Uncategorized

    ವೃದ್ಧೆಯನ್ನು ಕೊಂದು ಮೃತದೇಹವನ್ನು ಹಿತ್ತಿಲಿನಲ್ಲಿ ಹೂತು ಹಾಕಿದ ಪ್ರಕರಣ- ಮಣಿಪಾಲದಲ್ಲಿ ಇಬ್ಬರ ಬಂಧನ

    September 14, 2024
    Share

    ಕಾಸರಗೋಡು: ಕೊಚ್ಚಿ ನಿವಾಸಿ ಸುಭದ್ರಾ (73) ಅವರನ್ನು ಕೊಂದು ಮೃತದೇಹವನ್ನು ಹಿತ್ತಿಲಿನಲ್ಲಿ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ದಂಪತಿಯನ್ನು ಕರ್ನಾಟಕದ ಮಣಿಪಾಲದಿಂದ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

    ಕಾಟೂರು ಪಳ್ಳಿಪರಂಬಿಲ್‌ನ ಮ್ಯಾಥ್ಯೂಸ್‌ ಯಾನೆ ನಿತಿನ್‌(35) ಮತ್ತು ಪತ್ನಿ ಕರ್ನಾಟಕದ ಉಡುಪಿ ನಿವಾಸಿ ಶರ್ಮಿಳಾ(36)ನನ್ನು ಮಣ್ಣಾಂ ಚೇರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಉಡುಪಿಯಲ್ಲಿದ್ದಾರೆ ಎಂಬ ಮಾಹಿತಿ ಆಧಾರದಲ್ಲಿ ಅವರ ಮೊಬೈಲ್‌ ಲೊಕೇಶನ್‌ ಕೇಂದ್ರೀಕರಿಸಿ ಪೊಲೀಸರು ಅವರ ಬೆನ್ನು ಬಿದ್ದಿದ್ದರು. ಸೆ.12ರಂದು ಬೆಳಗ್ಗೆ ಮಂಗಳೂರಿನಲ್ಲಿ ಶರ್ಮಿಳಾ ಫೋನ್‌ ಆನ್‌ ಆಗಿತ್ತು. ಕೂಡಲೇ ಪೊಲೀಸರು ಉಡುಪಿ ಹಾಗೂ ಮಂಗಳೂರು ಮೊದಲಾದೆಡೆ ಕೆಲವರನ್ನು ಸಂಪರ್ಕಿಸಿ ಆರೋಪಿಗಳ ಮೇಲೆ ನಿಗಾ ಇರಿಸುವಂತೆ ಸೂಚನೆ ನೀಡಿದ್ದರು.

    ಮಧ್ಯಾಹ್ನ ಶರ್ಮಿಳಾ ಫೋನ್‌ ಮಣಿಪಾಲದಲ್ಲಿ ಕಾರ್ಯಾಚರಿಸಿದೆ. ಆಕೆ ಈ ಹಿಂದೆ ವಾಸಿಸಿದ್ದ ಪೆರಂಪಳ್ಳಿಯ ಮಹಿಳೆಯೊಬ್ಬರ ಮನೆಗೆ ಬಂದಿದ್ದನ್ನು ಪೊಲೀಸರು ತಿಳಿದುಕೊಂಡು ಅಲ್ಲಿಂದ ಅವರನ್ನು ಬಂಧಿಸಲಾಯಿತು. ಆರೋಪಿಗಳ ಶೋಧ ಕಾರ್ಯಕ್ಕೆ ಮಣಿಪಾಲ ಪೊಲೀಸರು ಸಹಕರಿಸಿದ್ದರು ಎಂದು ಮಾಹಿತಿ ತಿಳಿಯಲಾಗಿದೆ.

    Post Views: 218

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

    July 29, 2026

    ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ ಪರೀಕ್ಷೆ – ವಿದ್ಯಾರ್ಥಿಗೆ ಪಾಸಿಟಿವ್

    July 29, 2026

    ಒಮನ್ ನಲ್ಲಿ ಮೂಡಬಿದರೆಯ ಯುವಕ ಅಪಘಾತದಲ್ಲಿ ಮೃತ್ಯು

    July 29, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.