Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ತುಪ್ಪ ಸಾಗಿಸುವ ಟ್ಯಾಂಕರ್‌ಗಳಿಗೆ ಜಿಪಿಎಸ್‌ ಅಳವಡಿಕೆ
    ಇತ್ತೀಚಿನ ಸುದ್ದಿ

    ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ತುಪ್ಪ ಸಾಗಿಸುವ ಟ್ಯಾಂಕರ್‌ಗಳಿಗೆ ಜಿಪಿಎಸ್‌ ಅಳವಡಿಕೆ

    September 22, 2024
    Share

    ಆಂಧ್ರಪ್ರದೇಶ: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ.  ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್‌ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.

    ತಿರುಪತಿ ಲಡ್ಡು ವಿವಾದದ ಬಳಿಕ ಕೆಎಮ್‌ಎಫ್‌ ಹೈ ಅಲರ್ಟ್‌:


    “ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ.

    ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

    Post Views: 295

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.