Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಕಾರ್ಕಳ: ನಕ್ಸಲ್‌ ಕನ್ಯಾಕುಮಾರಿ, ರಮೇಶ್‌ ಕಾರ್ಕಳ ಕೋರ್ಟ್‌ಗೆ ಹಾಜರು
    Uncategorized

    ಕಾರ್ಕಳ: ನಕ್ಸಲ್‌ ಕನ್ಯಾಕುಮಾರಿ, ರಮೇಶ್‌ ಕಾರ್ಕಳ ಕೋರ್ಟ್‌ಗೆ ಹಾಜರು

    September 24, 2024
    Share

    ಕಾರ್ಕಳ: ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಕ್ಸಲ್‌ ಸದಸ್ಯರಾದ ಕನ್ಯಾಕುಮಾರಿ ಮತ್ತು ರಮೇಶ್‌ (ಶಿವ ಕುಮಾರ್‌) ಅವರನ್ನು ಪ್ರಕರಣವೊಂದಕ್ಕೆ ಸಂಬಂಧಿಸಿ ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಬೆಂಗಳೂರು ಪೊಲೀಸರು ಬಿಗು ಭದ್ರತೆಯೊಂದಿಗೆ ಕರೆತಂದು ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. 2011ರ ನವಂಬರ್ 19ರಂದು ಹೆಬ್ರಿ ತಾಲೂಕು ಕಬ್ಬಿನಾಲೆಯಲ್ಲಿ ನಡೆದ ಸದಾಶಿವ ಗೌಡ ಅವರ ಅಪಹರಣ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಲಾಯಿತು.ಸದಾಶಿವ ಗೌಡ ಅವರನ್ನು ಕನ್ಯಾಕುಮಾರಿಯನ್ನೊಳಗೊಂಡ ನಕ್ಸಲ್‌ ತಂಡ ಅಪಹರಿಸಿ ಗುಂಡು ಹಾರಿಸಿ ಕೊಲೆ ನಡೆಸಿತ್ತು ಎನ್ನುವ ಆರೋಪ ಇವರ ಮೇಲಿದೆ.

    Post Views: 256

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.