Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಸ್ ಸಿಬ್ಬಂದಿಗಳ ನಡುವೆ ಜಗಳ- ದೂರು ದಾಖಲು..!
    ಇತ್ತೀಚಿನ ಸುದ್ದಿ

    ಮಂಗಳೂರು: ಬಸ್ ಸಿಬ್ಬಂದಿಗಳ ನಡುವೆ ಜಗಳ- ದೂರು ದಾಖಲು..!

    October 22, 2024
    Share

    ಮಂಗಳೂರು ನಗರದ ಉರ್ವಸ್ಟೋರ್‌ ಜಂಕ್ಷನ್‌ನಲ್ಲಿ ಸಿಟಿ ಮತ್ತು ಸರ್ವಿಸ್‌ ಬಸ್‌ ಸಿಬಂದಿಯ ನಡುವೆ ಮಧ್ಯಾಹ್ನ ಜಗಳ ಸಂಭವಿಸಿದೆ. 

    ಸರ್ವಿಸ್‌ ಬಸ್‌ನ ಚಾಲಕ ಮತ್ತು ನಿರ್ವಾಹಕರಿಗೆ ಸಿಟಿ ಬಸ್‌ ನಿವಾಹಕ – ನಿರ್ವಾಹಕರು ಬೈದು ಒಂದು ಬಸ್ಸಿನ ಒಂದು ಬದಿಯ ಕನ್ನಡಿಯನ್ನು ಒಡೆದು ಹಾಕಿರುವ ಕುರಿತಂತೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮಂಗಳೂರು ಕಿನ್ನಿಗೋಳಿ ಕಟೀಲು ನಡುವೆ ಸಂಚರಿಸುವ ‘ಟೀನಾ’ ಹೆಸರಿನ ಸರ್ವಿಸ್‌ ಬಸ್‌ನಲ್ಲಿ ಮಸೂದ್‌ ಅಹಮ್ಮದ್‌ ಚಾಲಕನಾಗಿ ಮತ್ತು ಹಸನ್‌ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದು, ರವಿವಾರ ಸಂಜೆಯ ಟ್ರಿಪ್‌ನಲ್ಲಿ 4.20ರ ವೇಳೆಗೆ ಕೊಟ್ಟಾರ ಚೌಕಿ ಕಡೆಗೆ ಬಂದಿದ್ದಾರೆ. ಈ ವೇಳೆ ಹಿಂದಿನ ಬಂದ ‘ದೀದರ್‌’ ಹೆಸರಿನ ಸಿಟಿ ಬಸ್‌ ಚಾಲಕ ಓವರ್‌ಟೇಕ್‌ ಮಾಡಿಕೊಂಡು ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಬಂದಿದ್ದಾನೆ. ಬಳಿಕ 4.30ರ ವೇಳೆಗೆ ಉರ್ವಸ್ಟೋರ್‌ ಜಂಕ್ಷನ್‌ನಲ್ಲಿ ಪ್ರಯಾಣಿಕರನ್ನು ಇಳಿಸುತ್ತಿದ್ದಾಗ ಓವರ್‌ ಟೇಕ್‌ ಮಾಡಿಕೊಂಡು ಬಂದು ಅಡ್ಡಲಾಗಿ ಬಸ್‌ ತಂದು ನಿಲ್ಲಿದ್ದಾನೆ.

    ಚಾಲಕ ಚೇತನ್‌ ಮತ್ತು ನಿರ್ವಾಹಕ ಮಹಮ್ಮದ್‌ ಹುಸೈನ್‌ ಸಪೀಲ್‌ ಬಸ್ಸಿನಿಂದ ಕೆಳಗಿಳಿದು ಬಂದು ಸಾರ್ವಜನಿಕರ ಎದುರಿನಲ್ಲಿ ಹಸನ್‌ಗೆ ಅವಾಚ್ಯ ಶಬ್ಧಗಳಿಂದ ಬೈದಿದ್ದಾರೆ. ಬಳಿಕ ನಿರ್ವಾಹಕ ಸಪೀಲ್‌ ಮರದ ಹಿಡಿಯಿರುವ ದೊಡ್ಡ ಬ್ರಶ್‌ನಲ್ಲಿ ಚಾಲಕ ಕುಳಿತುಕೊಳ್ಳುವ ಬಲಬದಿಯ ಸೈಡ್‌ ಮಿರರ್‌ ಮತ್ತು ಸೈಡ್‌ ಗ್ಲಾಸ್‌ ಅನ್ನು ಒಡೆದು ಜಖಂಗೊಳಿದ್ದಾನೆ. ಇದರಿಂದಾಗಿ ಸುಮಾರು 4,000 ರೂ.ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

    Post Views: 241

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.