Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಆರೋಗ್ಯ»ಗ್ರೀನ್ ಟೀ ಕುಡಿಯೋದು ಮಧುಮೇಹ ನಿಯಂತ್ರಣಕ್ಕೆ ಸಹಕಾರಿ..! ಅಧ್ಯಯನದಲ್ಲಿ ಬಹಿರಂಗ
    ಆರೋಗ್ಯ

    ಗ್ರೀನ್ ಟೀ ಕುಡಿಯೋದು ಮಧುಮೇಹ ನಿಯಂತ್ರಣಕ್ಕೆ ಸಹಕಾರಿ..! ಅಧ್ಯಯನದಲ್ಲಿ ಬಹಿರಂಗ

    July 24, 2022
    Share

    ಮಧುಮೇಹ ಹಾಗೂ ರಕ್ತದೊತ್ತಡ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಜನರು ವಿವಿಧ ಪ್ರಯತ್ನ ಮಾಡುತ್ತಲೇ ಇರುತ್ತಾರೆ.

    ಇದೀಗ ಹೊಸದೊಂದು ಅಧ್ಯಯನ ವರದಿ ಬಹಿರಂಗವಾಗಿದ್ದು, ಗ್ರೀನ್​ ಟೀ ಕುಡಿಯುವುದರಿಂದ ಮಧುಮೇಹ ಕಡಿಮೆ ಮಾಡಲು ಸಹ ಪ್ರಯೋಜನಕಾರಿಯಾಗಿದೆ ಎಂಬ ಅಂಶ ಗಮನಾರ್ಹವಾಗಿದೆ.

    ಟೈಪ್​ 2 ಡಯಾಬಿಟಿಸ್​ ಜಾಗತಿಕ ಸಾರ್ವಜನಿಕ ಆರೋಗ್ಯ ಸವಾಲಾಗಿದೆ ಮತ್ತು 2045 ರ ವೇಳೆಗೆ 693 ಮಿಲಿಯನ್​ ಜನರ ಮೇಲೆ ಪರಿಣಾಮ ಬೀರುತ್ತದೆ ಎಂದು ಅಂದಾಜಿಸಲಾಗಿದೆ. ಇದು ಹೃದಯಾಘಾತ, ಪಾರ್ಶ್ವವಾಯು, ಕುರುಡುತನ, ಮೂತ್ರಪಿಂಡ ವೈಫಲ್ಯ ಮತ್ತಿತರ ಪ್ರತಿಕೂಲ ಆರೋಗ್ಯ ಪರಿಣಾಮ ಬೀರುವುದು.

    ನ್ಯೂಟ್ರಿಷನ್​ ಮತ್ತು ಮೆಟಾಬಾಲಿಸಮ್​ ಜರ್ನಲ್‌ ನಲ್ಲಿ ಪ್ರಕಟವಾದ 27 ಪ್ರಯೋಗಗಳ ಮೆಟಾ- ವಿಶ್ಲೇಷಣೆಯ ಆಧಾರದ ಮೇಲೆ ಅಧ್ಯಯನವು ಗ್ರೀನ್​ ಟೀ ಸೇವನೆಯು ರಕ್ತದಲ್ಲಿನ ಗ್ಲೂಕೋಸ್​ ಸಾಂದ್ರತೆಯ ಮೇಲೆ ಅನುಕೂಲಕರ ಪರಿಣಾಮವನ್ನು ಬೀರುತ್ತದೆ ಎಂದು ತೋರಿಸಿದೆ.

    ಚೀನಾದ ಹುವಾಜಾಂಗ್​ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ತಂಡವು ಅಧ್ಯಯನಕ್ಕೆ ಒಳಪಟ್ಟ 2,194 ಮಂದಿಯ ಮಾಹಿತಿ ಮುಂದಿಟ್ಟುಕೊಂಡು ಫಲಿತಾಂಶಗಳನ್ನು ಪರಿಶೀಲಿಸಿದೆ. ಪೂಲ್​ ಮಾಡಿದ ಫಲಿತಾಂಶಗಳು ಹಸಿರು ಚಹಾವು ರಕ್ತದಲ್ಲಿನ ಗ್ಲೂಕೋಸ್​ ಅನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಎಂದು ತೋರಿಸಿದೆ.

    ಗ್ರೀನ್​ ಟೀಯನ್ನು ಕ್ಯಾಮೆಲಿಯಾ ಸಿನೆನ್ಸಿಸ್​ನ ತಾಜಾ ಎಲೆಗಳಿಂದ ಉತ್ಪಾದಿಸಲಾಗುತ್ತದೆ ಮತ್ತು ಅದು ಆಹಾರ ಮತ್ತು ಔಷಧೀಯ ಪಾತ್ರವನ್ನು ಸಹ ವಹಿಸಿದೆ.

    ಇದು ವಿಟಮಿನ್​, ಕಾರ್ಬೋಹೈಡ್ರೇಟ್​, ಪ್ರೋಟಿನ್​, ಐರನ್​ ಮತ್ತು ಫ್ಲೇವನಾಯ್ಡ್​ ತರಹದ ಪಾಲಿಫಿನಾಲ್​ಗಳನ್ನು ಒಳಗೊಂಡಂತೆ ವಿವಿಧ ಪರಿಣಾಮಕಾರಿ ಸಂಯುಕ್ತಗಳನ್ನು ಒಳಗೊಂಡಿದ್ದು, ಮಧುಮೇಹವನ್ನು ತಡೆಗಟ್ಟುವಲ್ಲಿ ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡಲಾಗಿದೆ.

    Post Views: 307

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.