Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಉಲಾಯಿಬೆಟ್ಟು ಕಲ್ಲು ಕೋರೆಯಲ್ಲಿ ಮುಳುಗಿ ಯುವಕ ಮೃತ್ಯು!
    ಇತ್ತೀಚಿನ ಸುದ್ದಿ

    ಮಂಗಳೂರು: ಉಲಾಯಿಬೆಟ್ಟು ಕಲ್ಲು ಕೋರೆಯಲ್ಲಿ ಮುಳುಗಿ ಯುವಕ ಮೃತ್ಯು!

    July 25, 2022
    Share

    ಮಂಗಳೂರು: ಈಜಲು ಹೋದ ಯುವಕನೋರ್ವ ಕಲ್ಲಿನ ಕೋರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಮಲ್ಲೂರು ಸಮೀಪದ ಉಳಾಯಿಬೆಟ್ಟು ಬದ್ರಿಯ ನಗರದಲ್ಲಿ ನಡೆದಿದೆ.

    ಜೋಕಟ್ಟೆ ನಿವಾಸಿ ಆದಂ ಎಂಬವರ ಪುತ್ರ ಮುಹಮ್ಮದ್ ಶಿಯಾಝ್ (19) ಮೃತಪಟ್ಟ ದುರ್ದೈವಿ ಯುವಕ.

    ರವಿವಾರ ಬೆಳಗ್ಗೆ ಶಿಯಾಝ್ ಉಳಾಯಿಬೆಟ್ಟುವಿನ ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದರು. ಅಲ್ಲಿದ್ದ ಅವರು ಸಂಜೆಯ ವೇಳೆ ತಮ್ಮ ಸ್ನೇಹಿತರೊಂದಿಗೆ ಬದ್ರಿಯಾ ನಗರದ ಪೆರ್ಮುಂಕಿ ಕಾಯರ ಪದವಿನಲ್ಲಿರುವ ಕಲ್ಲಿನ ಕೋರೆಗೆ ಈಜಲು ತೆರಳಿದ್ದಾರೆ.

    ಆದರೆ ಕೋರೆಯ ಆಳ ತಿಳಿಯದೆ ಈಜಲು ಮುಂದಾಗಿದ್ದು, ಈ ವೇಳೆ ಕೋರೆಯಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

    Post Views: 181

    Related Posts

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026

    ನಿವೃತ್ತ ಪೋಸ್ಟ್ ಮಾಸ್ಟರ್‌ಗೆ 6 ಕೋಟಿ ರೂ. ಬಂಪರ್ ಲಾಟರಿ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.