Facebook Twitter Instagram
    Wednesday, June 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಕೊಲೆಯತ್ನ ಪ್ರಕರಣದ ಮೂವರು ಆರೋಪಿಗಳು ಅರೆಸ್ಟ್..!
    ಇತ್ತೀಚಿನ ಸುದ್ದಿ

    ಉಳ್ಳಾಲ: ಕೊಲೆಯತ್ನ ಪ್ರಕರಣದ ಮೂವರು ಆರೋಪಿಗಳು ಅರೆಸ್ಟ್..!

    November 12, 2024
    Share

    ಉಳ್ಳಾಲ: ಜೈಲಿನಿಂದ ಬಿಡುಗಡೆ ಹೊಂದಿರುವ ವ್ಯಕ್ತಿಯ ಕೊಲೆಗೆ ಯತ್ನಿಸಿದ ಮೂವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

    ಸುರತ್ಕಲ್, ಇಡ್ಯ, ಈಶ್ವರ ನಗರ ನಿವಾಸಿ ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು(24), ತಲಪಾಡಿ, ನಾರ್ಲ ಪಡೀಲ್ ನಿವಾಸಿ ಸಚಿನ್(24), ಬಂಟ್ವಾಳ ತಾಲೂಕಿನ, ಪಜೀರ್ ಪೋಸ್ಟ್, ಕಂಬ್ಲಪದವು, ಪಾದಲ್ ಕೋಡಿ ನಿವಾಸಿ ಖುಷಿತ್(18) ಬಂಧಿತ ಆರೋಪಿಗಳು. ನವಂಬರ್ 8ರಂದು ಸಂಜೆ 6.40ರ ಸುಮಾರಿಗೆ ತಲಪಾಡಿ ಗ್ರಾಮದ ಕೆ.ಸಿ.ರೋಡ್-ಉಚ್ಚಿಲ ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಳೆಯ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆ ಹೊಂದಿದ್ದ ಮೊಹಮದ್ ಆಸೀಫ್ ಎಂಬಾತ ತನ್ನ ಮನೆಯವರೊಂದಿಗೆ ವಾಹನದಲ್ಲಿ ಮಂಗಳೂರಿನಿಂದ ಕೇರಳ ಕಡೆಗೆ ಹೋಗುತ್ತಿದ್ದ.

    ಈ ಆರೋಪಿಗಳು ಮೊಹಮ್ಮದ್ ಆಸೀಫ್‌ರವರನ್ನು ಮಾರಕಾಯುಧಗಳಿಂದ ದಾಳಿ ಮಾಡಿ ಕೊಲೆ ಮಾಡಲು ಯತ್ನಿಸಿದ್ದರು. ಈ ಬಗ್ಗೆ ಮೊಹಮದ್ ಆಸೀಫ್ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸಿ ನವೆಂಬರ್ 11ರಂದು ರಾತ್ರಿ 8ಗಂಟೆಗೆ ಬಂಧಿಸಿದ್ದಾರೆ.

    Post Views: 288

    Related Posts

    ಆಸ್ಪತ್ರೆ ಬಿಲ್ ಪಾವತಿಸಿದ ಬಳಿಕ ಖಾತೆಗೆ ಕನ್ನ: ಡೆಬಿಟ್ ಕಾರ್ಡ್ ಮೂಲಕ ಹಣ ದೋಚಿದ ಖದೀಮರು

    June 17, 2026

    ಫಲ್ಗುಣಿ ನದಿಗೆ ಕನ್ನ: ಅಕ್ರಮವಾಗಿ ಸಂಗ್ರಹಿಸಿದ್ದ 127 ಲೋಡ್ ಮರಳು ಸೀಜ್

    June 17, 2026

    ಕೋಟಿ ಕಾರಿನ ಮಾಲೀಕನಿಗೆ 130 ರೂ. ದೊಡ್ಡದಾಯಿತೇ? ಟೋಲ್ ಪ್ಲಾಜಾದಲ್ಲಿ ರೋಲ್ಸ್ ರಾಯ್ಸ್ ಎಸ್ಕೇಪ್

    June 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆಸ್ಪತ್ರೆ ಬಿಲ್ ಪಾವತಿಸಿದ ಬಳಿಕ ಖಾತೆಗೆ ಕನ್ನ: ಡೆಬಿಟ್ ಕಾರ್ಡ್ ಮೂಲಕ ಹಣ ದೋಚಿದ ಖದೀಮರು

    June 17, 2026

    ಫಲ್ಗುಣಿ ನದಿಗೆ ಕನ್ನ: ಅಕ್ರಮವಾಗಿ ಸಂಗ್ರಹಿಸಿದ್ದ 127 ಲೋಡ್ ಮರಳು ಸೀಜ್

    June 17, 2026

    ಕೋಟಿ ಕಾರಿನ ಮಾಲೀಕನಿಗೆ 130 ರೂ. ದೊಡ್ಡದಾಯಿತೇ? ಟೋಲ್ ಪ್ಲಾಜಾದಲ್ಲಿ ರೋಲ್ಸ್ ರಾಯ್ಸ್ ಎಸ್ಕೇಪ್

    June 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.