Facebook Twitter Instagram
    Saturday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಬ್ ಮೇಲೆ ಭಜರಂಗದಳ ದಾಳಿ ಪ್ರಕರಣ, ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿ ಪೊಲೀಸ್ ವಶಕ್ಕೆ
    ಇತ್ತೀಚಿನ ಸುದ್ದಿ

    ಪಬ್ ಮೇಲೆ ಭಜರಂಗದಳ ದಾಳಿ ಪ್ರಕರಣ, ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿ ಪೊಲೀಸ್ ವಶಕ್ಕೆ

    July 26, 2022
    Share

    ಮಂಗಳೂರು: ಪಬ್ ಮೇಲೆ ಭಜರಂಗದಳ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ನಗರದ ಬಲ್ಮಠ ಬಳಿಯ ಪಬ್ ನ ಒಳಗೆ ಅಪ್ರಾಪ್ತರಿಗೂ ಪ್ರವೇಶ ನೀಡಲಾಗಿತ್ತು, ಇದಲ್ಲದೆ ಮದ್ಯ ನೀಡಿದ ವಿಚಾರವಾಗಿ ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ಮಂಗಳೂರು ಬಂದರು ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ಪಬ್ನಲ್ಲಿ ಪಾರ್ಟಿ ನಡೆಯುತಿದ್ದು, ಕಾಲೇಜು ಫೇರ್ ವೆಲ್ ನೆಪದಲ್ಲಿ ಪಬ್ ನಲ್ಲಿ ಕುಡಿದು ಯುವಕ-ಯುವತಿಯರಿಂದ ಮೋಜು ಮಸ್ತಿಯಲ್ಲಿ ತೊಡಗಿದ್ದ ವಿಚಾರವಾಗಿ ಭಜರಂಗದಳ ಕಾರ್ಯಕರ್ತರು ಪಬ್ ಪ್ರವೇಶ ಖಂಡಿಸಿ ನಿನ್ನೆ ಪಬ್ ಮುಂದೆ ಜಮಾವಣೆಗೊಂಡಿದ್ದರು.

    Post Views: 155

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.