Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೈಂದೂರು: ಮೀನು ಸಾಗಿಸುವ ವಾಹನದಲ್ಲಿ ಜಾನುವಾರ ಸಾಗಾಟ..!
    ಇತ್ತೀಚಿನ ಸುದ್ದಿ

    ಬೈಂದೂರು: ಮೀನು ಸಾಗಿಸುವ ವಾಹನದಲ್ಲಿ ಜಾನುವಾರ ಸಾಗಾಟ..!

    November 16, 2024
    Share

    ಬೈಂದೂರು: ಮೀನು ಸಾಗಿಸುವ ಇನ್ಸುಲೇಟರ್ ವಾಹನವೊಂದು ಪಲ್ಟಿಯಾಗಿ ಅದರ ಒಳಗೆ ಮೀನು ಬಾಕ್ಸ್‌ಗಳ ಜೊತೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಘಟನೆ ಶಿರೂರು ಕರಿಕಟ್ಟೆ ಬಳಿ ಪತ್ತೆಯಾಗಿದೆ.

    ವಾಹನದಲ್ಲಿ ಮೀನಿನ ಬದಲು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದ್ದು ಆರೋಪಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ರಾತ್ರಿ ಹೊತ್ತು ಮಿನಿ ಇನ್ಸುಲೇಟರ್ ವಾಹನದೊಳಗೆ ಮೀನು ತುಂಬಿರುವ ಟ್ರೇಗಳನ್ನು ಇರಿಸಿಕೊಂಡು ಮದ್ಯದಲ್ಲಿ ಎತ್ತುಗಳನ್ನು ಸಾಗಿಸಲಾಗುತ್ತಿತ್ತು. ವಾಹನವು ಭಟ್ಕಳದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಕರಿಕಟ್ಟೆ ದುರ್ಗಾಂಬಿಕಾ ಹಾಲ್‌ ಹತ್ತಿರ ಅತಿ ಪಲ್ಟಿಯಾಗಿದೆ. ಕೂಡಲೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 147

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.