Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪ್ರವೀಣ್ ಹತ್ಯೆಗೆ ಹಲವು ಕಾರಣ, ತಂಡಗಳ ರಚನೆ, 15 ಕ್ಕೂ ಹೆಚ್ಚು ಮಂದಿ ವಶಕ್ಕೆ: ಎಡಿಜಿಪಿ ಅಲೋಕ್ ಕುಮಾರ್
    ಇತ್ತೀಚಿನ ಸುದ್ದಿ

    ಮಂಗಳೂರು: ಪ್ರವೀಣ್ ಹತ್ಯೆಗೆ ಹಲವು ಕಾರಣ, ತಂಡಗಳ ರಚನೆ, 15 ಕ್ಕೂ ಹೆಚ್ಚು ಮಂದಿ ವಶಕ್ಕೆ: ಎಡಿಜಿಪಿ ಅಲೋಕ್ ಕುಮಾರ್

    July 28, 2022
    Share

    ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಗೆ ಮೇಲ್ನೋಟಕ್ಕೆ 2-3 ಕಾರಣಗಳು ಕಂಡು ಬರುತ್ತಿದೆ. ಆರೋಪಿಗಳನ್ನು ದಸ್ತಗಿರಿ ಮಾಡಿದ ಮೇಲೆ ಹತ್ಯೆಗೆ ಕಾರಣ ತಿಳಿಸುತ್ತೇವೆ. ವಶಕ್ಕೆ ಪಡೆದವರಲ್ಲಿ ಅವರು ಯಾರು ಎಂಬುದನ್ನು ಸದ್ಯಕ್ಕೆ ಹೇಳಲು ಸಾಧ್ಯವಿಲ್ಲ ಎಂದು ಸುಳ್ಯದ ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ.

    ಘಟನೆಯ ಬಗ್ಗೆ ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿ ನಿನ್ನೆಯಿಂದ ಮಾಹಿತಿ ಪಡೆದಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಮಾಡಿ ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದಾರೆ. ಮಂಗಳೂರು ಕಮಿಷನರ್ ಸಹಾಯ ಕೂಡ ಪಡೆಯಲಾಗಿದೆ.‌ ಉಡುಪಿ ಪೊಲೀಸರ ಸಹಾಯ ಕೂಡ ಪಡೆಯಲಾಗಿದೆ. ದಕ್ಷ ಅಧಿಕಾರಿಗಳ 6 ತಂಡ ನಾವು ರಚನೆ ಮಾಡಿದ್ದು ಈಗಾಗಲೇ 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದೇವೆ ಎಂದಿದ್ದಾರೆ. ಇನ್ನು ಅಂತಿಮ ದರ್ಶನಕ್ಕೆ ಸಂಸದರು ಸಚಿವರುಗಳು ಸ್ಥಳಕ್ಕೆ ಬಂದಿದ್ದಾರೆ. ಜನರು ಭಾವಾವೇಶದಿಂದ ವಾಹನವನ್ನು ತಳ್ಳಲು ಪ್ರಯತ್ನ ಮಾಡಿದ್ದಾರೆ. ಪರಿಸ್ಥಿತಿ ಹತೋಟಿಗೆ ತರಲು ಲಘುಲಾಠಿ ಪ್ರಹಾರ ಮಾಡಬೇಕಾಯಿತು.

    ಡಿ.ಸಿ ಸೆಕ್ಷನ್ 144 ಜಾರಿ ಮಾಡಿದ್ದಾರೆ ಪರಿಸ್ಥಿತಿ ಹತೋಟಿಯಲ್ಲಿದೆ. ಜನ ಯಾರು ಗುಂಪು ಕಟ್ಟಿ ಓಡಾಡಬಾರದು ಮತ್ತು ಆರೋಪಿಗಳ ಪತ್ತೆಗೆ ಪೊಲೀಸ್ ಅಧಿಕಾರಿಗಳಿಗೆ ಅವಕಾಶ ಕೊಡಬೇಕು ಎಂದು ಅಲೋಕ್ ಮೋಹನ್ ಹೇಳಿದ್ದಾರೆ. ಹತ್ಯೆಗೆ 2-3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ಆರೋಪಿಗಳನ್ನು ದಸ್ತಗಿರಿ ಮಾಡಿದ ಮೇಲೆ ಹತ್ಯೆಗೆ ಕಾರಣ ತಿಳಿಸುತ್ತೇವೆ. ವಶಕ್ಕೆ ಪಡೆದವರಲ್ಲಿ ಅವರು ಎಂಬುದು ಸದ್ಯ ಹೇಳಲು ಸಾಧ್ಯವಿಲ್ಲ.

    ವಿಚಾರಣೆ ಹಂತದಲ್ಲಿ ನಾನು ಇಷ್ಟು ಮಾತ್ರ ಹೇಳಬಲ್ಲೆ ಎಂದು ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

    Post Views: 203

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.