Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ- ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಉಡುಪಿ : ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ- ಪ್ರಕರಣ ದಾಖಲು

    December 23, 2024
    Share

    ಉಡುಪಿ: ವ್ಯಕ್ತಿಯೋರ್ವರು ಸೊಸೈಟಿಯಲ್ಲಿ ಪಡೆದ ಸಾಲ ಮರುಪಾವತಿಸದೆ, ಸಾಲ ಸಂದಾಯದ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿರುವ ಕುರಿತು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಅಜ್ಜರಕಾಡು ನೂತನ್‌ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಯಲ್ಲಿ ರಿಯಾನತ್‌ ಬಾನು, ಮೊಹಮ್ಮದ್‌ ಹನೀಫ್, ನುಮಾನ್‌ ಅಜ್ಜರಕಾಡು ಶಾಖೆಯಲ್ಲಿ ಹ್ಯುಂಡೈ ವೆನ್ಯೂ ಕಾರನ್ನು ಅಡಮಾನವಿರಿಸಿ, ರಿಯಾನತ್‌ ಬಾನು ಹೆಸರಿನಲ್ಲಿ 8 ಲಕ್ಷ ರೂ. ಸಾಲ ಪಡೆದಿದ್ದರು. ಜಾಮೀನುದಾರಾಗಿ ಮೊಹಮ್ಮದ್‌ ಹನೀಫ್, ನುಮಾನ್‌ ಸಹಿ ಮಾಡಿದ್ದರು.

    ಸಾಲದ ಅರ್ಜಿ, ಪ್ರಾಮಿಸರಿ ನೋಟ್‌ ಹಾಗೂ ಒಪ್ಪಿಗೆ ಪತ್ರ ಮತ್ತು ಇತರ ದಾಖಲಾತಿಗಳನ್ನು ಸೊಸೈಟಿಗೆ ಬರೆದುಕೊಟ್ಟು ಸಾಲ ಮರು ಪಾವತಿಸುವುದಾಗಿ ನಂಬಿಸಿ, ವಾಹನ ಸಾಲ ಪಡೆದು ಅನಂತರ ಸೊಸೈಟಿಗೆ ಸಾಲ ಮರುಪಾವತಿಸದೆ ಸೊಸೈಟಿಯವರು ಸಾಲ ಸಂದಾಯವಾಗಿರುವುದಾಗಿ ಪತ್ರ ನೀಡಿರುವಂತೆ ಮತ್ತು ನಮೂನೆ 35ಕ್ಕೆ ಸಹಿ ಹಾಕಿರುವಂತೆ ನಕಲಿ ಸಹಿ ಮತ್ತು ಸೀಲು ಹಾಕಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಆ ನಕಲಿ ದಾಖಲೆಗಳು ನೈಜ್ಯವೆಂದು ನಂಬಿಸಿ ಆರ್‌ಟಿಒ ಕಚೇರಿಗೆ ಸಲ್ಲಿಸಿದ್ದರು.

    ಈ ನಕಲಿ ದಾಖಲೆಗಳ ಆಧಾರದ ಮೇರೆಗೆ ಕಾರನ್ನು ಅಡಮಾನ ನಮೂದನ್ನು ಸರಿಪಡಿಸಿ, ಐಸಿಐಸಿ ಬ್ಯಾಂಕ್‌ ಮಂಗಳೂರು ಶಾಖೆಯಲ್ಲಿ ಇದೇ ವಾಹನವನ್ನು ಅಡಮಾನ ಇರಿಸಿ ಸಾಲ ಪಡೆದುಕೊಂಡಿದ್ದರು. ಸೊಸೈಟಿಯಲ್ಲಿ ಪಡೆದ ಸಾಲವನ್ನು ಮರುಪಾವತಿಸದೆ, ನಕಲಿ ದಾಖಲೆ ಸೃಷ್ಟಿಸಿ ಲೋಪ ಎಸಗಿದ ಬಗ್ಗೆ ಸೊಸೈಟಿ ಮ್ಯಾನೇಜರ್‌ ಗಣೇಶ್‌ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

    Post Views: 192

    Related Posts

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.