Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪತ್ನಿಯ ಮೇಲೆ ಹಲ್ಲೆ ಮಾಡಿ, ವರದಕ್ಷಿಣೆ ಕಿರುಕುಳ ಆರೋಪ ಕೇಸ್ : PSI ನಿತ್ಯಾನಂದ ಸಸ್ಪೆಂಡ್!
    ಇತ್ತೀಚಿನ ಸುದ್ದಿ

    ಪತ್ನಿಯ ಮೇಲೆ ಹಲ್ಲೆ ಮಾಡಿ, ವರದಕ್ಷಿಣೆ ಕಿರುಕುಳ ಆರೋಪ ಕೇಸ್ : PSI ನಿತ್ಯಾನಂದ ಸಸ್ಪೆಂಡ್!

    January 19, 2025
    Share

    ಪೊಲೀಸ್ ಕ್ವಾರ್ಟರ್ಸ್ ನಲ್ಲಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಹಲ್ಲೆ ಮಾಡಿದ್ದು ಅಲ್ಲದೆ, ವರದಕ್ಷಿಣೆ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಇತ್ತೀಚಿಗೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಠಾಣೆಯಲ್ಲಿ ಪಿಎಸ್ಐ ನಿತ್ಯಾನಂದ ಪತ್ನಿ ದೂರು ನೀಡಿದ್ದರು. ಇದೀಗ ಈ ಒಂದು ದೂರಿನ ಅನ್ವಯದ ಮೇಲೆ PSI ನಿತ್ಯಾನಂದನನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

    ಹೌದು ಚಿಕ್ಕಮಗಳೂರು ಜಿಲ್ಲೆಯ ಕಳಸ ಠಾಣೆಯ ಪಿಎಸ್ಐ ನಿತ್ಯಾನಂದ ಅಮಾನತು ಅಮಾನತುಗೊಳಿಸಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಪಿಎಸ್ಐ ನಿತ್ಯಾನಂದನ ವಿರುದ್ಧ ರಾತ್ರೋರಾತ್ರಿ ಪತ್ನಿ ಠಾಣೆಗೆ ಬಂದು ದೂರು ನೀಡಿದ್ದರು.ಕಳಸ ಪೋಲಿಸ್ ವಸತಿಗೃಹದಲ್ಲಿ ನನ್ನ ಮೇಲೆ ನಿತ್ಯಾನಂದ ಹಲ್ಲೆ ಮಾಡಿದ್ದಾನೆ ಎಂದು ಪತ್ನಿ ಅಮಿತಾ ದೂರು ನೀಡಿದ್ದರು. ಮಾನಸಿಕ ಹಾಗು ದೈಹಿಕ ಹಿಂಸೆ ನೀಡಿದ್ದು ಅಲ್ಲದೆ, ವರದಕ್ಷಿಣೆ ಕಿರುಕುಳ ನೀಡಿದ್ದ.

    ಮಹಿಳೆಯರ ಜೊತೆಗೆ ಪತಿ ನಿತ್ಯಾನಂದ ಅನೈತಿಕ ಸಂಬಂಧ ಹೊಂದಿದ್ದ ಅಲ್ಲದೆ ವರದಕ್ಷಣೆ ಕಿರುಕುಳ ನೀಡುತ್ತಿದ್ದಾನೆ ಎಂದು ಪತ್ನಿ ಅಮಿತಾ ಕಳಸ ಠಾಣೆಗೆ ದೂರು ನೀಡಿದ್ದರು.ನಿತ್ಯಾನಂದ ಸೇರಿದಂತೆ ಮೂರ ವಿರುದ್ಧ ಅಮಿತಾ ದೂರು ಸಲ್ಲಿಸಿದ್ದಾರೆ. ಶನಿವಾರ ಕಳಸ ಠಾಣೆಯಲ್ಲಿ ನಿತ್ಯಾನಂದನ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿತ್ತು ಬಿ ಏನ್ ಎಸ್ ಕಾಯ್ದೆ 115 (2), 351 (1), 49ರ ಅಡಿ ಕೇಸ್ ದಾಖಲಾಗಿತ್ತು. ಚಿಕ್ಕಮಂಗಳೂರು ಜಿಲ್ಲೆಯ ಕಳಸ ಠಾಣೆಯಲ್ಲಿ ಈ ಒಂದು ದಾಖಲಾಗಿತ್ತು. ಇದೀಗ ಪಿಎಸ್ಐ ನಿತ್ಯಾನಂದನನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

    Post Views: 217

    Related Posts

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.