Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಭೀಕರ ಮಳೆ – ಸುಳ್ಯ, ಕಡಬ ತಾಲೂಕಿನ ಶಾಲಾ ಕಾಲೇಜಿಗೆ ಇಂದು ರಜೆ
    ಇತ್ತೀಚಿನ ಸುದ್ದಿ

    ಭೀಕರ ಮಳೆ – ಸುಳ್ಯ, ಕಡಬ ತಾಲೂಕಿನ ಶಾಲಾ ಕಾಲೇಜಿಗೆ ಇಂದು ರಜೆ

    August 2, 2022
    Share

    ದ.ಕ ಜಿಲ್ಲೆಯ ವಿವಿಧ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಅದರಲ್ಲೂ ಸುಬ್ರಹ್ಮಣ್ಯ ಕಲ್ಮಕಾರು , ಕೊಲ್ಲ ಮೊಗ್ರು , ಹರಿಹರ , ಬಾಳುಗೋಡು ಐನಕಿದು ಗ್ರಾಮದಲ್ಲಿ ಸೋಮವಾರ ಸಂಜೆ ಭಾರೀ ಮಳೆಯಾಗಿದ್ದು, ಜಳಪ್ರಳಯವೇ ಸಂಭವಿಸಿದೆ.

    ಭಾರೀ ಮಳೆ ಮುಂದುವರಿದಿದ್ದು, ನದಿ , ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಸುಳ್ಯ ಹಾಗೂ ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜು ಗಳಿಗೆ ಆ. 2 ರಂದು ಜಿಲ್ಲಾಧಿಕಾರಿ ಡಾ. ಕೆವಿ . ರಾಜೇಂದ್ರ ರಜೆ ಘೋಷಣೆ ಮಾಡಿದ್ದಾರೆ.ತಾಲೂಕಿನ ಹಲವೆಡೆ ಭೂಕುಸಿತ ಸಂಭವಿಸಿದ್ದು, ಭಾರೀ ಮಳೆಯಿಂದ ದರ್ಪಣ ತೀರ್ಥ ನದಿ, ಆದಿ ಸುಬ್ರಹ್ಮಣ್ಯ ಕ್ಷೇತ್ರದ ಒಳಗೆ ಪ್ರವೇಶಿತು.ಮಳೆಯ ಭೀಕರತೆಗೆ ಕಲ್ಮಕಾರು , ಕೊಲ್ಲ ಮೊಗ್ರು , ಹರಿಹರ , ಬಾಳುಗೋಡು ಈ ನಾಲ್ಕು ಗ್ರಾಮಗಳು ಸಂಪೂರ್ಣ ಸಂಪರ್ಕ ಕಡಿತಗೊಂಡಿದೆ.

    Post Views: 193

    Related Posts

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.