Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸರಕಾರಿ ಉದ್ಯೋಗ ಕೊಡಿಸುವುದಾಗಿ 2.66 ಲಕ್ಷ ರೂ. ವಂಚನೆ..!
    ಇತ್ತೀಚಿನ ಸುದ್ದಿ

    ಮಂಗಳೂರು: ಸರಕಾರಿ ಉದ್ಯೋಗ ಕೊಡಿಸುವುದಾಗಿ 2.66 ಲಕ್ಷ ರೂ. ವಂಚನೆ..!

    February 21, 2025
    Share

    ಮಂಗಳೂರು: ಸರಕಾರಿ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 2.66 ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ತನಗೆ ನಮ್ರತಾ ಎಂಬಾಕೆಯ ಪರಿಚಯವಾಗಿದ್ದು, ಆಕೆ ಟೆಂಡರ್‌ದಾರ ಅವಿನಾಶ್ ಶೆಟ್ಟಿಗೆ 2.50 ಲಕ್ಷ ರೂ. ನೀಡಿದರೆ ಉದ್ಯೋಗ ದೊರಕಿಸಿಕೊಡುವುದಾಗಿ ಹೇಳಿದ್ದಳು. ಅದರಂತೆ ತಾನು ಅವಿನಾಶ್ ಶೆಟ್ಟಿಗೆ ಕರೆ ಮಾಡಿ ಆತನ ಸೂಚನೆಯಂತೆ ತನ್ನ ಮಗಳಿಗೆ ಉದ್ಯೋಗ ದೊರಕಿಸಿಕೊಡಲು ವಿನಂತಿಸಿದೆ. ಹಾಗೇ ಚೆಕ್ ಕೂಡ ನೀಡಿದೆ.ಬಳಿಕ ಆತನನ್ನು ವಿಚಾರಿಸಿದಾಗ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದಿದ್ದ. ಬಳಿಕ ಇದೊಂದು ವಂಚನೆಯ ಜಾಲ ಎಂದು ಮನವರಿಕೆಯಾಯಿತು.

    ಈತ ಹಲವು ಮಂದಿಗೆ ಉದ್ಯೋಗ ದೊರಕಿಸಿಕೊಡುವುದಾಗಿ ಹೇಳಿ ಬಳಿಕ ವಂಚಿಸಿದ್ದ ಆರೋಪದಡಿ ಜ.5ರಂದು ಉರ್ವ ಠಾಣೆ ಪೊಲೀಸರು ಬಂಧಿಸಿರುವ ವಿಚಾರ ತಿಳಿದು ಬಂತು. ಈ ಮಧ್ಯೆ ತಾನು ನೀಡಿದ ಚೆಕ್ ಅಕ್ಷತಾ ಎಂಬಾಕೆಯ ಖಾತೆ ಯಲ್ಲಿ ಕ್ಲಿಯರ್ ಆಗಿದೆ. ಅದಲ್ಲದೆ ಇನ್ನಷ್ಟು ಮೊತ್ತವನ್ನು ಗೂಗಲ್ ಪೇ ಮೂಲಕ ಗೌತಮ್ ಶೆಟ್ಟಿಗೆ ವರ್ಗಾವಣೆ ಮಾಡಿದ್ದಾರೆ. ಹಾಗಾಗಿ ಅವಿನಾಶ್ ಶೆಟ್ಟಿ, ನಮ್ರತಾ, ಅಕ್ಷತಾ ಹಾಗೂ ಗೌತಮ್ ಶೆಟ್ಟಿ ಎಂಬವರ ವಿರುದ್ಧ ಕ್ರಮ ಜರಗಿಸಬೇಕು ಎಂದು ಹಣ ಕಳಕೊಂಡವರು ದೂರಿನಲ್ಲಿ ತಿಳಿಸಿದ್ದಾರೆ.

    Post Views: 200

    Related Posts

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.