Facebook Twitter Instagram
    Monday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಭೂಗತಪಾತಕಿ ಕಲಿ ಯೋಗೇಶ್ ಸಹಚರ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಭೂಗತಪಾತಕಿ ಕಲಿ ಯೋಗೇಶ್ ಸಹಚರ ಅರೆಸ್ಟ್

    March 18, 2025
    Share

    ಮಂಗಳೂರು: ಭೂಗತಪಾತಕಿ ಕಲಿ ಯೋಗೇಶ್ ಸಹಚರನನ್ನು ಸಿಸಿಬಿ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.

    ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಿಸುತ್ತಿದ ವೇಳೆ ಮಂಗಳೂರು ಸಿಸಿಬಿ ಪೊಲೀಸರು ಆರೋಪಿ ಅಬ್ದುಲ್ ಅಸಿರ್ (32) ನನ್ನು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ನಾಂಗಿ ಕಡ್ದಪುರಂ ನಿವಾಸಿಯಾಗಿರುವ ಈತ ಕಾಸರಗೋಡಿನಿಂದ ಮಂಗಳೂರಿಗೆ MDMA ತಂದು ಮಾರಾಟ ಮಾಡುತ್ತಿದ್ದ.

    ನಂತೂರಿನಲ್ಲಿ ಎಂಡಿಎಂಎ ಮಾರುತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಸದ್ಯ ಈತನಿಂದ 5 ಲಕ್ಷ ರೂಪಾಯಿ ಮೌಲ್ಯದ 53 ಗ್ರಾಂ ಎಂಡಿಎಂಎ ಜಪ್ತಿ ಮಾಡಿಕೊಳ್ಳಲಾಗಿದೆ. ಭೂಗತ ಪಾತಕಿ ಕಲಿ ಯೋಗೆಶ ಪರವಾಗಿ ಅಬ್ದುಲ್ ಕೆಲಸ ಮಾಡುತ್ತಿದ್ದ. ಪುತ್ತೂರಿನ ಚಿನ್ನಾಭರಣ ಮಳಿಗೆಯ ಮೇಲೆ ಫೈರಿಂಗ್ ಪ್ರಕರಣದ ಆರೋಪಿ ಕೂಡ ಆಗಿದ್ದಾನೆ. ಅಬ್ದುಲ್ ವಿರುದ್ಧ ಕೊಲೆ, ಕಳ್ಳತನ ಅಲ್ಲದೆ ಪೋಕ್ಸೋ ಪ್ರಕರಣವಿದೆ.

    Post Views: 123

    Related Posts

    ಐದು ವರ್ಷಗಳ ನಿರಾಸೆ ಕೊನೆಗೊಳ್ಳಲಿ! ನವಯುಗ ಎಕ್ಸ್‌ಪ್ರೆಸ್ ಪುನರಾರಂಭಕ್ಕೆ ಕರಾವಳಿ ಜನರ ಆನ್‌ಲೈನ್ ಹೋರಾಟ

    June 9, 2025

    ಬಜ್ಪೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಕೇಂದ್ರ ಸರ್ಕಾರ ಎನ್‌ಐಎ ತನಿಖೆಗೆ ವಹಿಸುವ ಆದೇಶ

    June 9, 2025

    ಪುತ್ತೂರು: ತಮ್ಮನಿಂದ ಬೆಂಕಿ ದಾಳಿ — ಗಂಭೀರ ಗಾಯಗೊಂಡ ಅಣ್ಣ ಆಸ್ಪತ್ರೆಗೆ ದಾಖಲು

    June 9, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.