Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಂಗಳೂರು ವಿವಿಯಲ್ಲಿ ಘಟಿಕೋತ್ಸವ- ಉದ್ಯಮಿಗಳಿಗೆ ಡಾಕ್ಟರೇಟ್‌
    ಇತ್ತೀಚಿನ ಸುದ್ದಿ

    ಮಂಗಳೂರು: ಮಂಗಳೂರು ವಿವಿಯಲ್ಲಿ ಘಟಿಕೋತ್ಸವ- ಉದ್ಯಮಿಗಳಿಗೆ ಡಾಕ್ಟರೇಟ್‌

    March 29, 2025
    Share

    ಮಂಗಳೂರು: ಮಂಗಳೂರು ವಿವಿಯಲ್ಲಿ ಶನಿವಾರ 43ನೇ ವಾರ್ಷಿಕ ಘಟಿಕೋತ್ಸವ ನಡೆಯಲಿದ್ದು, ಈ ಬಾರಿಯೂ ಉದ್ಯಮಿಗಳೇ ಗೌರವ ಡಾಕ್ಟರೇಟ್‌ಗೆ ಆಯ್ಕೆಯಾಗಿದ್ದಾರೆ.

    ರಿಯಲ್‌ ಎಸ್ಟೇಟ್‌ ಉದ್ಯಮಿ ರೋಹನ್‌ ಮೊಂತೇರೋ, ಮುಂಬೈ ಉದ್ಯಮಿ ಕನ್ಯಾಡಿ ಸದಾಶಿವ ಶೆಟ್ಟಿ ಮತ್ತು ಎಸ್‌ಸಿಡಿಸಿಸಿ ಬ್ಯಾಂಕ್‌
    ಅಧ್ಯಕ್ಷ ಎಂ.ಎನ್‌.ರಾಜೇಂದ್ರ ಕುಮಾರ್‌ ಅವರನ್ನು ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲಾಗಿದೆ.
    ಗೌರವ ಡಾಕ್ಟರೇಟ್‌ಗೆ 15ಮಂದಿ ಸಾಧಕರ ಹೆಸರನ್ನು ಆಯ್ಕೆ ಮಾಡಿ, ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಶಿಫಾರಸ್ಸು. ಮಾಡಲಾಗಿತ್ತು. ಅದರಂತೆ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಮೂವರನ್ನು ಆಯ್ಕೆ ಮಾಡಿ ಈ ಮೂವರನ್ನು ಕುಲಾಧಿಪತಿಗಳು ಆಯ್ಕೆ ಮಾಡಿದ್ದಾರೆ.


    ಈ ಬಾರಿ 64ಡಾಕ್ಟರ್‌ ಆಫ್‌ ಫಿಲಾಸಫಿ (ಪಿಎಚ್‌ಡಿ) ಪದವಿಗಳು, 54 ಚಿನ್ನದ ಪದಕಗಳು ಮತ್ತು 56 ನಗದು ಬಹುಮಾನಗಳನ್ನು ನೀಡಲಿದೆ. 64
    ಪಿಎಚ್‌ಡಿಗಳಲ್ಲಿ 12 ಕಲೆ, 38 ವಿಜ್ಞಾನ, 11ವಾಣಿಜ್ಯ, ಮತ್ತು ಮೂವರು ಶಿಕ್ಷಣದಲ್ಲಿ ಪಿಎಚ್‌ಡಿ ಸ್ವೀಕರಿಸಲಿದ್ದಾರೆ. ಕರ್ನಾಟಕದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಮತ್ತು ಸಹ – ಕುಲಪತಿ ಡಾ. ಎಂ. ಸಿ ಸುಧಾಕರ್‌ ಉಪಸ್ಥಿತರಿರುತ್ತಾರೆ.


    ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಉಪಾಧ್ಯಕ್ಷ ಮತ್ತು ಮುಂಬೈನ ಸೋಮಿಯಾ ವಿದ್ಯಾವಿಹಾರ್‌ ವಿವಿಯ ಉಪಕುಲಪತಿ ಪ್ರೊ. ವಿ.ಎನ್‌.
    ರಾಜಶೇಖರನ್‌ ಪಿಳ್ಳೈ ಮುಖ್ಯ ಅತಿಥಿಯಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಈ ಬಾರಿಯ ಮುಖ್ಯ ಸಮಾರಂಭದಲ್ಲಿ ಎಲ್ಲಾ ಪಿಎಚ್‌ಡಿ ಪದವಿಗಳು ಮತ್ತು ಚಿನ್ನದ ಪದಕಗಳನ್ನು ಗಣ್ಯರು ಪ್ರದಾನ ಮಾಡಲಿದ್ದಾರೆ ಎಂದು ಹೇಳಿದರು.

    Post Views: 166

    Related Posts

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.